AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad: ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಸಾವು

ಹೈದರಾಬಾದ್​ನ ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

Hyderabad: ಪಾರ್ಕಿಂಗ್​ ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ಕಾರು ಹತ್ತಿಸಿದ ವ್ಯಕ್ತಿ, ಮಗು ಸ್ಥಳದಲ್ಲೇ ಸಾವು
ಮಗು
ನಯನಾ ರಾಜೀವ್
|

Updated on: May 26, 2023 | 9:36 AM

Share

ಹೈದರಾಬಾದ್​ನ ಅಪಾರ್ಟ್​ಮೆಂಟ್​ವೊಂದರ ಪಾರ್ಕಿಂಗ್​ಲಾಟ್​ನಲ್ಲಿ ಮಲಗಿದ್ದ 2 ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಕಾರು ಹತ್ತಿಸಿದ ಪರಿಣಾಮ, ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಕೂಲಿ ಕೆಲಸಕ್ಕೆ ಬಂದಿದ್ದ ಮಹಿಳೆಯೊಬ್ಬರು ತನ್ನ ಎರಡು ವರ್ಷದ ಮಗಳನ್ನು ಪಾರ್ಕಿಂಗ್ ಸ್ಥಳದಲ್ಲಿ ಮಲಗಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕಿಯನ್ನು ಗಮನಿಸದೆ ಕಾರನ್ನು ಚಲಾಯಿಸಿದ ಪರಿಣಾಮ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಾರು ಅಬಕಾರಿ ಸಬ್‌ಇನ್‌ಸ್ಪೆಕ್ಟರ್‌ಗೆ ಸೇರಿದ್ದು, ಆಕೆಯ ಪತಿ ಕಾರು ಚಲಾಯಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ಓದಿ: Delhi: ಸುರಂಗ ಮಾರ್ಗದಲ್ಲಿ ಅಪಘಾತ, 15 ನಿಮಿಷಗಳ ಕಾಲ ಹರಿಯಿತು ರಕ್ತದ ಕೋಡಿ, ಮಾಹಿತಿ ನೀಡಲು ನೆಟ್​ವರ್ಕ್​ ಇಲ್ಲದೆ ಜೀವ ಹೋಯ್ತು

ಈ ಬಾಲಕಿ ನಗರದಲ್ಲಿ ಕೂಲಿ ಕೆಲಸ ಮಾಡಲು ಬಂದ ಮಹಿಳೆಯೊಬ್ಬರ ಮಗಳಾಗಿದ್ದು, ಬಿಸಿಲು ತಪ್ಪಿಸಲು ವಾಹನ ನಿಲುಗಡೆ ಸ್ಥಳದಲ್ಲಿ ಮಲಗಿದ್ದಾಳೆ. ಮಗು ಪಾರ್ಕಿಂಗ್ ಸ್ಥಳದಲ್ಲಿ ನೀಲಿ ಬಣ್ಣದ ಬಟ್ಟೆಯ ಮೇಲೆ ಮಲಗಿರುವುದನ್ನು ಕಾಣಬಹುದು.

ಆಗ ಬಿಳಿ ಬಣ್ಣದ ಎಸ್‌ಯುವಿ ಅಲ್ಲಿಗೆ ಬಂದು ಮಗುವಿನ ಮೇಲೆ ಹತ್ತುತ್ತದೆ ಚಾಲಕ ತಕ್ಷಣವೇ ಏನೋ ಆಗಿದೆ ಎಂದು ಅರಿತು ಕಾರನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ, ಅಷ್ಟರಲ್ಲಾಗಲೇ ಮಗು ಸಾವನ್ನಪ್ಪಿದೆ. ಈ ಘಟನೆ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?