AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು. ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ […]

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ
ಸಾಧು ಶ್ರೀನಾಥ್​
|

Updated on: Dec 07, 2019 | 7:18 AM

Share

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು.

ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ ಕೊಟ್ಟಿದೆ. ಅತ್ಯಾಚಾರವೆಸಗಿದ ಸ್ಥಳದಲ್ಲೇ ಕಾಮಕ್ರಿಮಿಗಳಿಗೆ ನರಕ ತೋರಿಸಿದೆ. ಖಾಕಿ ಬುಲೆಟ್​ಗೆ ಮೊಹಮ್ಮದ್ ಆರಿಫ್, ಚೆನ್ನಕೇಶವುಲು, ಜೊಲ್ಲು ಶಿವ ಮತ್ತು ಜೊಲ್ಲು ನವೀನ್ ಎದೆ ಚೂರು ಚೂರಾಗಿತ್ತು.

ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ: ನಿನ್ನೆ ತೆಲಂಗಾಣ ಹೈಕೋರ್ಟ್, ಎನ್​ಕೌಂಟರ್ ಪ್ರಕರಣದ ವಿಚಾರಣೆ ನಡೆಸ್ತು. ಆರೋಪಿಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ ಅಂತಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸೋಮವಾರ ರಾತ್ರಿ 8 ಗಂಟೆ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಅಂತಾ ಹೇಳಿದೆ.

ಅಲ್ದೆ, ಆರೋಪಿಗಳ ಮರಣೋತ್ತರ ಪರೀಕ್ಷೆ ನಡೆಸಿರೋ ವಿಡಿಯೋವನ್ನ ಇಂದು ಸಂಜೆಯೊಳಗಾಗಿ ಹಸ್ತಾಂತರ ಮಾಡುವಂತೆ ಸೂಚಿಸಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸೋದಾಗಿ ಹೈಕೋರ್ಟ್​ ಹೇಳಿದೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿದ ಮಹಬೂಬ್ ನಗರದ ಸರ್ಕಾರಿ ಆಸ್ಪತ್ರೆಗೆ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಮೃತದೇಹಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ.

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?