AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು. ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ […]

ಹೈದರಾಬಾದ್ ಎನ್​ಕೌಂಟರ್​: ಆರೋಪಿಗಳ ಅಂತ್ಯಸಂಸ್ಕಾರಕ್ಕೆ ಕೋರ್ಟ್​ ತಡೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 07, 2019 | 7:18 AM

Share

ಹೈದರಾಬಾದ್: ನಿನ್ನೆ ಬೆಳ್ಳಂಬೆಳಗ್ಗೆ ತೆಲಂಗಾಣ ರಾಜ್ಯ ಇಡೀ ದೇಶವೇ ತನ್ನತ್ತ ತಿರುಗಿ ನೋಡುವಂತೆ ಮಾಡಿತ್ತು. ಇಡೀ ದೇಶದ ಜನರು ತೆಲಂಗಾಣ ಪೊಲೀಸರನ್ನು ಹಾಡಿ ಹೊಗಳುತ್ತಿದ್ರು. ಯಾಕಂದ್ರೆ, ತೆಲಂಗಾಣ ಪೊಲೀಸರ ಸಖಾಕಿ ಗನ್​ನಿಂದ ಸಿಡಿದ ಬುಲೆಟ್ ನರರಕ್ಕಸರ ಎದೆ ಸೀಳಿ ಬಿಟ್ಟಿತ್ತು.

ಬಾಳಿ ಬದುಕಬೇಕಿದ್ದ ದಿಶಾಳನ್ನು ಈ ಕಾಮುಕರು ಹುರಿದು ಮುಕ್ಕಿದ್ರು. ನವೆಂಬರ್ 27ರ ರಾತ್ರಿ ಹೈದರಾಬಾದ್​ನ ಚಟಾನ್​ಪಲ್ಲಿ ಬ್ರಿಡ್ಜ್ ಬಳಿ ಕ್ರೂರವಾಗಿ ಅತ್ಯಾಚಾರವೆಸಗಿ, ಸುಟ್ಟು ಹಾಕಿದ್ರು. ಈ ಪೈಶಾಚಿಕ ಕೃತ್ಯ ನಡೆದ ಎಂಟೇ ದಿನಕ್ಕೆ ಖಾಕಿ ಶಿಕ್ಷೆ ಕೊಟ್ಟಿದೆ. ಅತ್ಯಾಚಾರವೆಸಗಿದ ಸ್ಥಳದಲ್ಲೇ ಕಾಮಕ್ರಿಮಿಗಳಿಗೆ ನರಕ ತೋರಿಸಿದೆ. ಖಾಕಿ ಬುಲೆಟ್​ಗೆ ಮೊಹಮ್ಮದ್ ಆರಿಫ್, ಚೆನ್ನಕೇಶವುಲು, ಜೊಲ್ಲು ಶಿವ ಮತ್ತು ಜೊಲ್ಲು ನವೀನ್ ಎದೆ ಚೂರು ಚೂರಾಗಿತ್ತು.

ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ: ನಿನ್ನೆ ತೆಲಂಗಾಣ ಹೈಕೋರ್ಟ್, ಎನ್​ಕೌಂಟರ್ ಪ್ರಕರಣದ ವಿಚಾರಣೆ ನಡೆಸ್ತು. ಆರೋಪಿಗಳ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಂತಿಲ್ಲ ಅಂತಾ ಪೊಲೀಸರಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಸೋಮವಾರ ರಾತ್ರಿ 8 ಗಂಟೆ ನಂತರ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿ ಅಂತಾ ಹೇಳಿದೆ.

ಅಲ್ದೆ, ಆರೋಪಿಗಳ ಮರಣೋತ್ತರ ಪರೀಕ್ಷೆ ನಡೆಸಿರೋ ವಿಡಿಯೋವನ್ನ ಇಂದು ಸಂಜೆಯೊಳಗಾಗಿ ಹಸ್ತಾಂತರ ಮಾಡುವಂತೆ ಸೂಚಿಸಿದೆ. ಸೋಮವಾರ ಬೆಳಗ್ಗೆ 10.30ಕ್ಕೆ ವಿಚಾರಣೆ ನಡೆಸೋದಾಗಿ ಹೈಕೋರ್ಟ್​ ಹೇಳಿದೆ. ಸದ್ಯ ಮರಣೋತ್ತರ ಪರೀಕ್ಷೆ ನಡೆಸಿದ ಮಹಬೂಬ್ ನಗರದ ಸರ್ಕಾರಿ ಆಸ್ಪತ್ರೆಗೆ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಭೇಟಿ ನೀಡಲಿದೆ. ಈ ಹಿನ್ನೆಲೆಯಲ್ಲಿ ಮೃತದೇಹಗಳನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ.

Follow Us
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್