AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ

ಹೈದರಾಬಾದ್​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ ಜಿಎಚ್​ಎಂಸಿ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ. ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು […]

ಹೈದರಾಬಾದ್​ನ ಬಜಾರ್​ಘಾಟ್​ನಲ್ಲಿ ಅಗ್ನಿ ಅವಘಡ, 6 ಕಾರ್ಮಿಕರು ಸಜೀವದಹನ
ಬೆಂಕಿ-ಸಾಂದರ್ಭಿಕ ಚಿತ್ರImage Credit source: Etv Bharat
ನಯನಾ ರಾಜೀವ್
|

Updated on:Nov 13, 2023 | 11:04 AM

Share

ಹೈದರಾಬಾದ್​ ಬಜಾರ್​ಘಾಟ್​ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ 6 ಕಾರ್ಮಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ರಾಸಾಯನಿಕ ಗೋದಾಮಿನಲ್ಲಿ ಈ ಅವಘಡ ಸಂಭವಿಸಿದೆ, 4 ಮಹಡಿಗಳಿಗೆ ಬೆಂಕಿ ವ್ಯಾಪಿಸಿದೆ. ಮೂರು ಅಗ್ನಿಶಾಮಕ ಯಂತ್ರಗಳ ಸಹಾಯದಿಂದ ಬೆಂಕಿ ನಂದಿಸಲು ಹರಸಾಹಸ ಪಡಲಾಗುತ್ತಿದೆ. ತಕ್ಷಣ ಜಿಎಚ್​ಎಂಸಿ ಅಧಿಕಾರಿಗಳು ಪರಿಹಾರ ಕ್ರಮ ಕೈಗೊಂಡಿದ್ದಾರೆ.

ಕೆಲ ಕಾರ್ಮಿಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ 3 ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರುತ್ತಿದ್ದಾರೆ. ಅಗ್ನಿಶಾಮಕ ದಳದವರು ಬೆಂಕಿಯಲ್ಲಿ ಸಿಲುಕಿದ್ದ 15 ಮಂದಿಯನ್ನು ರಕ್ಷಿಸಿದ್ದಾರೆ.

ಮಾಹಿತಿ ಶೀಘ್ರ ಅಪ್​ಡೇಟ್ ಆಗಲಿದೆ

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Mon, 13 November 23

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ