AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hyderabad Gangrape: ವಾರದ ಬಳಿಕ ಅತ್ಯಾಚಾರಕ್ಕೆ ಬಳಸಲಾಗಿದ್ದ ಕಾರು ಪತ್ತೆ

Hyderabad Gangrape: ಇಲ್ಲಿನ ಜಿಬಿಲಿ ಹಿಲ್ಸ್​ನಲ್ಲಿ ನಡೆದ 17 ವರ್ಷ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಬಳಿಕ ಕಾರನ್ನು ಪತ್ತೆ ಮಾಡಲಾಗಿದೆ.

Hyderabad Gangrape: ವಾರದ ಬಳಿಕ ಅತ್ಯಾಚಾರಕ್ಕೆ ಬಳಸಲಾಗಿದ್ದ ಕಾರು ಪತ್ತೆ
CarImage Credit source: NDTV
TV9 Web
| Edited By: |

Updated on:Jun 06, 2022 | 1:00 PM

Share

ಹೈದರಾಬಾದ್: ಇಲ್ಲಿನ ಜಿಬಿಲಿ ಹಿಲ್ಸ್​ನಲ್ಲಿ ನಡೆದ 17 ವರ್ಷ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರದ ಬಳಿಕ ಕಾರನ್ನು ಪತ್ತೆ ಮಾಡಲಾಗಿದೆ. ಐವರು ಆರೋಪಿಗಳು ಈ ಕಾರಿನಲ್ಲೇ ಅತ್ಯಾಚಾರ ಎಸಗಿದ್ದರು ಎಂದು ಹೇಳಲಾಗಿದೆ. ಫಾರ್ಮ್​ಹೌಸ್ ಒಂದರಲ್ಲಿ ಈ ಕಾರು ಪತ್ತೆಯಾಗಿದೆ. ಅತ್ಯಾಚಾರದ ಬಳಿಕ ಈ ಕಾರ್​ ಅನ್ನು ಸ್ವಚ್ಛಗೊಳಿಸಲಾಗಿದೆ ಎನ್ನುವ ಅನುಮಾನ ಮೂಡಿದೆ.

ರಾಜಕಾರಣಿಯೊಬ್ಬರಿಗೆ ಸೇರಿದ ಕಾರು ಇದಾಗಿದ್ದು, ಇತ್ತೀಚೆಗಷ್ಟೇ ಖರೀದಿಸಲಾಗಿದ್ದು, ಇನ್ನೂ ನೋಂದಣಿಯೂ ಆಗಿಲ್ಲವೆಂಬುದು ತಿಳಿದುಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಕ್ಫ್​ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರ ಮಗ , ರಾಜಕಾರಿ ಮಗ ಸೇರಿದಂತೆ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದ್ದು. ಐದನೇ ಆರೋಪಿ ತಲೆಮರೆಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ನಡೆದಿದ್ದೇನು?

ಜುಬಿಲಿ ಹಿಲ್ಸ್​​ನಲ್ಲಿ ಮೇ 31ರಂದು ಪಬ್​​ಗೆ ಹೋಗಿದ್ದ 17 ವರ್ಷದ ಬಾಲಕಿ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಲಾಗಿತ್ತು. ಐವರು ಆರೋಪಿಗಳು ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದರು. ಈ ಕೃತ್ಯದಲ್ಲಿ ಮೂವರು ಅಪ್ರಾಪ್ತ ಬಾಲಕರು ಕೂಡ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶುಕ್ರವಾರ ಐವರು ಆರೋಪಿಗಳ ಪೈಕಿ ಸಾದುದ್ದೀನ್​ ಮಲಿಕ್​ ಮತ್ತು ಓರ್ವ ಅಪ್ರಾಪ್ತನನ್ನು ಬಂಧಿಸಲಾಗಿತ್ತು. ಉಮರ್​ಖಾನ್​ ಹಾಗೂ ಮತ್ತಿಬ್ಬರು ಅಪ್ತಾಪ್ತರನ್ನು ಕರ್ನಾಟಕದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್​​ ನಾಯಕ ಭಟ್ಟಿ ಕೂಡ ಟಿಆರ್​​ಎಸ್​​ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪಬ್​​ಗಳು ನಿಯಮ ಉಲ್ಲಂಘಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದಿಂದಲೇ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಟೀಕೆ: ಈ ಅತ್ಯಾಚಾರ ಪ್ರಕರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷಗಳಾದ ಕಾಂಗ್ರೆಸ್​, ಬಿಜೆಪಿ ಮತ್ತು ಜನಸೇನಾ ಪಕ್ಷಗಳು ವಾಗ್ದಾಳಿ ನಡೆಸಿವೆ. ಈ ಕೃತ್ಯಕ್ಕೆ ಪೊಲೀಸರ ನಿರ್ಲಕ್ಷ್ಯವೇ ಕಾರಣವಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಂಡಿ ಸಂಜಯ್​ ಒತ್ತಾಯಿಸಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:00 pm, Mon, 6 June 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!