AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online fraud: ಷೇರ್ ಮಾರ್ಕೆಟ್​​ನಲ್ಲಿ ಬಂಪರ್​ ಲಾಭದ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ದೋಖಾ

ಚಂದೂಲಾಲ್​ ತಮ್ಮ ಬ್ಯಾಂಕ್​ ಖಾತೆಯಿಂದ ಸೈಬರ್ ವಂಚಕನ ಖಾತೆಗೆ 5,000 ರೂಪಾಯಿ ಹಣ ವರ್ಗಾಯಿಸಿದ್ದಾರೆ. ಷೇರ್ ಮಾರ್ಕೆಟ್​​ನಲ್ಲಿ ತನ್ನ ಲೆಕ್ಕದಲ್ಲಿ ಹಣ ಹೂಡುವಂತೆ ಸೂಚಿಸಿದ್ದಾರೆ. ಮುಂದೆ ಒಂದು ವಾರದಲ್ಲಿ ವಂಚಕ ನೀಡಿದ್ದ ಬ್ಯಾಂಕ್​ ಖಾತೆಗಳಿಗೆ ಚಂದೂಲಾಲ್​ 9.12 ಲಕ್ಷ ರೂಪಾಯಿ ಹಣ ವರ್ಗಾಯಿಸಿದ್ದಾರೆ ಎಂದು ಹೈದರಾಬಾದ್ ಸೈಬರ್​​ ಕ್ರೈಂ ಪೊಲೀಸರು ವಂಚಕನ ಮೋಡಸ್​ ಆಪರೆಂಡಿ ಬಗ್ಗೆ ಮಾಹಿತಿ ನೀಡಿದ್ದಾರೆ.

Online fraud:  ಷೇರ್ ಮಾರ್ಕೆಟ್​​ನಲ್ಲಿ ಬಂಪರ್​ ಲಾಭದ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ದೋಖಾ
Online fraud: ಷೇರ್ ಮಾರ್ಕೆಟ್​​ನಲ್ಲಿ ಬಂಪರ್​ ಲಾಭದ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ದೋಖಾ
TV9 Web
| Edited By: ಸಾಧು ಶ್ರೀನಾಥ್​|

Updated on: Oct 25, 2021 | 6:36 PM

Share

ಸೈಬರ್​ ಖದೀಮರು ಷೇರ್ ಮಾರ್ಕೆಟ್​​ನಲ್ಲಿ ಹಣ ಹೂಡಿದರೆ ಬಂಪರ್​ ಲಾಭದ ತಂದುಕೊಡುವ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ಮೋಸಾ ಮಾಡಿದ್ದಾರೆ. ಹೈದರಾಬಾದ್​​ನ ರಾಮನಗರ ನಿವಾಸಿ ಚಂದೂಲಾಲ್ ಚೌಧರಿ ಅವರ ವಾಟ್ಸಪ್​ ನಂಬರಿಗೆ ವ್ಯಕ್ತಿಯೊಬ್ಬ ಮೆಸೆಜ್​ ಕಳಿಸಿದ್ದಾನೆ. ಸಣ್ಣ ಮೊತ್ತದ ಹೂಡಿಕೆಯಿಂದಲೆ ಬಂಪರ್​ ಲಾಭದ ತಂದುಕೊಡುವ ಆಮಿಷವೊಡ್ಡಿದ್ದಾನೆ. ಮತ್ತು ಇದರಲ್ಲಿ ಆಸಕ್ತಿಯಿದ್ದರೆ ತಾನುಕಳಿಸಿರುವ ಮೊಬೈಲ್​ ಆ್ಯಪ್​ ಡೌನ್​ ಲೋಡ್​ ಮಾಡಿಕೊಳ್ಳಲು ವಂಚಕ ಸೂಚಿಸಿದ್ದಾನೆ.

ಮೊದಲು ಚಂದೂಲಾಲ್​ ತಮ್ಮ ಬ್ಯಾಂಕ್​ ಖಾತೆಯಿಂದ ಸೈಬರ್ ವಂಚಕನ ಖಾತೆಗೆ 5,000 ರೂಪಾಯಿ ಹಣ ವರ್ಗಾಯಿಸಿದ್ದಾರೆ. ಷೇರ್ ಮಾರ್ಕೆಟ್​​ನಲ್ಲಿ ತನ್ನ ಲೆಕ್ಕದಲ್ಲಿ ಹಣ ಹೂಡುವಂತೆ ಸೂಚಿಸಿದ್ದಾರೆ. ಮುಂದೆ ಒಂದು ವಾರದಲ್ಲಿ ವಂಚಕ ನೀಡಿದ್ದ ಬ್ಯಾಂಕ್​ ಖಾತೆಗಳಿಗೆ ಚಂದೂಲಾಲ್​ 9.12 ಲಕ್ಷ ರೂಪಾಯಿ ಹಣ ವರ್ಗಾಯಿಸಿದ್ದಾರೆ ಎಂದು ಹೈದರಾಬಾದ್ ಸೈಬರ್​​ ಕ್ರೈಂ ಪೊಲೀಸರು ವಂಚಕನ ಮೋಡಸ್​ ಆಪರೆಂಡಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಆದರೆ ಕ್ರಮೇಣ ತಾನು ಮೋಸ ಹೋಗಿರುವುದು ಚಂದೂಲಾಲ್ ಚೌಧರಿ ಅನುಭವಕ್ಕೆ ಬಂದಿದೆ. ಸೈಬರ್​​ ವಂಚಕನು ತನ್ನ ಲಕ್ಷಾಂತರ ರೂಪಾಯಿ ಹಣವನ್ನು ಸ್ವಾಹಾ ಮಾಡಿರುವುದು ಗೊತ್ತಾಗಿದೆ. ಆಗ ಚಂದೂಲಾಲ್ ಚೌಧರಿ ಹೈದರಾಬಾದ್ ಸೈಬರ್​​ ಕ್ರೈಂ ಪೊಲೀಸರ ಬಳಿ ಹೋಗಿ ತನಗೆ ಮೋಸವಾಗಿರುವ ಬಗ್ಗೆ ದೂರು ನೀಡಿದ್ದಾರೆ. ಸೈಬರ್​​ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನೈಸ್ ಮುಖ್ಯಸ್ಥ ಸೂಟ್ಕೇಸ್ ತಗೊಂಡು ದೇವೇಗೌಡ್ರ ಮನೆಗೆ ಬಂದಿದ್ರು |TV9Kannada

(Hyderabad man Chandulal Chowdhary duped lakhs of rupees in online fraud say Hyderabad Cyber crime officials )

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ