AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Online fraud: ಷೇರ್ ಮಾರ್ಕೆಟ್​​ನಲ್ಲಿ ಬಂಪರ್​ ಲಾಭದ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ದೋಖಾ

ಚಂದೂಲಾಲ್​ ತಮ್ಮ ಬ್ಯಾಂಕ್​ ಖಾತೆಯಿಂದ ಸೈಬರ್ ವಂಚಕನ ಖಾತೆಗೆ 5,000 ರೂಪಾಯಿ ಹಣ ವರ್ಗಾಯಿಸಿದ್ದಾರೆ. ಷೇರ್ ಮಾರ್ಕೆಟ್​​ನಲ್ಲಿ ತನ್ನ ಲೆಕ್ಕದಲ್ಲಿ ಹಣ ಹೂಡುವಂತೆ ಸೂಚಿಸಿದ್ದಾರೆ. ಮುಂದೆ ಒಂದು ವಾರದಲ್ಲಿ ವಂಚಕ ನೀಡಿದ್ದ ಬ್ಯಾಂಕ್​ ಖಾತೆಗಳಿಗೆ ಚಂದೂಲಾಲ್​ 9.12 ಲಕ್ಷ ರೂಪಾಯಿ ಹಣ ವರ್ಗಾಯಿಸಿದ್ದಾರೆ ಎಂದು ಹೈದರಾಬಾದ್ ಸೈಬರ್​​ ಕ್ರೈಂ ಪೊಲೀಸರು ವಂಚಕನ ಮೋಡಸ್​ ಆಪರೆಂಡಿ ಬಗ್ಗೆ ಮಾಹಿತಿ ನೀಡಿದ್ದಾರೆ.

Online fraud:  ಷೇರ್ ಮಾರ್ಕೆಟ್​​ನಲ್ಲಿ ಬಂಪರ್​ ಲಾಭದ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ದೋಖಾ
Online fraud: ಷೇರ್ ಮಾರ್ಕೆಟ್​​ನಲ್ಲಿ ಬಂಪರ್​ ಲಾಭದ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ದೋಖಾ
TV9 Web
| Edited By: ಸಾಧು ಶ್ರೀನಾಥ್​|

Updated on: Oct 25, 2021 | 6:36 PM

Share

ಸೈಬರ್​ ಖದೀಮರು ಷೇರ್ ಮಾರ್ಕೆಟ್​​ನಲ್ಲಿ ಹಣ ಹೂಡಿದರೆ ಬಂಪರ್​ ಲಾಭದ ತಂದುಕೊಡುವ ಆಸೆ ತೋರಿಸಿ, ಆನ್​​ಲೈನ್​ನಲ್ಲಿ ಸೈಬರ್ ಮೋಸಾ ಮಾಡಿದ್ದಾರೆ. ಹೈದರಾಬಾದ್​​ನ ರಾಮನಗರ ನಿವಾಸಿ ಚಂದೂಲಾಲ್ ಚೌಧರಿ ಅವರ ವಾಟ್ಸಪ್​ ನಂಬರಿಗೆ ವ್ಯಕ್ತಿಯೊಬ್ಬ ಮೆಸೆಜ್​ ಕಳಿಸಿದ್ದಾನೆ. ಸಣ್ಣ ಮೊತ್ತದ ಹೂಡಿಕೆಯಿಂದಲೆ ಬಂಪರ್​ ಲಾಭದ ತಂದುಕೊಡುವ ಆಮಿಷವೊಡ್ಡಿದ್ದಾನೆ. ಮತ್ತು ಇದರಲ್ಲಿ ಆಸಕ್ತಿಯಿದ್ದರೆ ತಾನುಕಳಿಸಿರುವ ಮೊಬೈಲ್​ ಆ್ಯಪ್​ ಡೌನ್​ ಲೋಡ್​ ಮಾಡಿಕೊಳ್ಳಲು ವಂಚಕ ಸೂಚಿಸಿದ್ದಾನೆ.

ಮೊದಲು ಚಂದೂಲಾಲ್​ ತಮ್ಮ ಬ್ಯಾಂಕ್​ ಖಾತೆಯಿಂದ ಸೈಬರ್ ವಂಚಕನ ಖಾತೆಗೆ 5,000 ರೂಪಾಯಿ ಹಣ ವರ್ಗಾಯಿಸಿದ್ದಾರೆ. ಷೇರ್ ಮಾರ್ಕೆಟ್​​ನಲ್ಲಿ ತನ್ನ ಲೆಕ್ಕದಲ್ಲಿ ಹಣ ಹೂಡುವಂತೆ ಸೂಚಿಸಿದ್ದಾರೆ. ಮುಂದೆ ಒಂದು ವಾರದಲ್ಲಿ ವಂಚಕ ನೀಡಿದ್ದ ಬ್ಯಾಂಕ್​ ಖಾತೆಗಳಿಗೆ ಚಂದೂಲಾಲ್​ 9.12 ಲಕ್ಷ ರೂಪಾಯಿ ಹಣ ವರ್ಗಾಯಿಸಿದ್ದಾರೆ ಎಂದು ಹೈದರಾಬಾದ್ ಸೈಬರ್​​ ಕ್ರೈಂ ಪೊಲೀಸರು ವಂಚಕನ ಮೋಡಸ್​ ಆಪರೆಂಡಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಆದರೆ ಕ್ರಮೇಣ ತಾನು ಮೋಸ ಹೋಗಿರುವುದು ಚಂದೂಲಾಲ್ ಚೌಧರಿ ಅನುಭವಕ್ಕೆ ಬಂದಿದೆ. ಸೈಬರ್​​ ವಂಚಕನು ತನ್ನ ಲಕ್ಷಾಂತರ ರೂಪಾಯಿ ಹಣವನ್ನು ಸ್ವಾಹಾ ಮಾಡಿರುವುದು ಗೊತ್ತಾಗಿದೆ. ಆಗ ಚಂದೂಲಾಲ್ ಚೌಧರಿ ಹೈದರಾಬಾದ್ ಸೈಬರ್​​ ಕ್ರೈಂ ಪೊಲೀಸರ ಬಳಿ ಹೋಗಿ ತನಗೆ ಮೋಸವಾಗಿರುವ ಬಗ್ಗೆ ದೂರು ನೀಡಿದ್ದಾರೆ. ಸೈಬರ್​​ ಕ್ರೈಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ನೈಸ್ ಮುಖ್ಯಸ್ಥ ಸೂಟ್ಕೇಸ್ ತಗೊಂಡು ದೇವೇಗೌಡ್ರ ಮನೆಗೆ ಬಂದಿದ್ರು |TV9Kannada

(Hyderabad man Chandulal Chowdhary duped lakhs of rupees in online fraud say Hyderabad Cyber crime officials )

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ