Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?

ಹೃದಯವನ್ನು ಸಾಗಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ಮೆಟ್ರೋದಲ್ಲೂ ಬಂತು ಗ್ರೀನ್ ಕಾರಿಡಾರ್, ರವಾನೆಯಾಯ್ತು ಹೃದಯ: ಎಲ್ಲಿಂದ ಎಲ್ಲಿಗೆ?
ಮೆಟ್ರೋ ಮೂಲಕ ಸಾಗಿಸಾದ ಹೃದಯ
Follow us
ರಾಜೇಶ್ ದುಗ್ಗುಮನೆ
|

Updated on:Feb 02, 2021 | 6:52 PM

ಆರೋಗ್ಯ ತುರ್ತು ಸೇವೆ ಸಮಯದಲ್ಲಿ ಗ್ರೀನ್ ಕಾರಿಡಾರ್ (ಜೀರೋ ಟ್ರಾಫಿಕ್​ ರಸ್ತೆ) ಮೂಲಕ ವ್ಯಕ್ತಿ ಅಥವಾ ವ್ಯಕ್ತಿಯ ಅಂಗವನ್ನು ಆಸ್ಪತ್ರೆಗೆ ಸಾಗಿಸಲಾಗುತ್ತದೆ.  ಈಗ ಮೆಟ್ರೋಗೂ ಗ್ರೀನ್ ಕಾರಿಡಾರ್ ಬಂದಿದ್ದು, ಕಸಿ ಮಾಡಲು ಹೃದಯ ರವಾನೆ ಮಾಡಲಾಗಿದೆ! ಕೇವಲ 30 ನಿಮಿಷಗಳಲ್ಲಿ ಹೃದಯ ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆ ತಲುಪಿದೆ.

ಈ ಘಟನೆ ನಡೆದಿದ್ದು ಹೈದರಾಬಾದ್​​ನಲ್ಲಿ. ಎಲ್​ಬಿ ನಗರದ ಕಾಮಿನೇನಿ ಆಸ್ಪತ್ರೆಯಲ್ಲಿ ವ್ಯಕ್ತಿಯೋರ್ವ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದ. ಈತನ ಹೃದಯವನ್ನು ಜುಬಿಲಿ ಹಿಲ್ಸ್​ನ ಅಪೊಲೊ ಆಸ್ಪತ್ರೆಗಳಿಗೆ ಕಸಿ ಮಾಡಲು ರವಾನೆ ಮಾಡಬೇಕಿತ್ತು. ಎರಡೂ ಆಸ್ಪತ್ರೆಗಳ ನಡುವಿನ ಅಂತರ 21 ಕಿ.ಮೀ. ರಸ್ತೆಯಲ್ಲಿ ಹೋದರೆ ಏನಿಲ್ಲವೆಂದರೂ ಒಂದೂವರೆ ಗಂಟೆ ಬೇಕು. ಹೀಗಾಗಿ, ಅಲ್ಲಿರುವ ವೈದ್ಯರು ಮೆಟ್ರೋ ಮೂಲಕ ಹೃದಯ ಸಾಗಿಸಲು ಮುಂದಾಗಿದ್ದರು.

ಎಲ್​ಬಿ ನಗರದ ಸಮೀಪ ಇರುವ ನಾಗೋಲ್ ಮೆಟ್ರೊ ನಿಲ್ದಾಣದಿಂದ ಹೃದಯವನ್ನು ಜುಬಿಲಿ ಹಿಲ್ಸ್​ಗೆ ತೆಗೆದುಕೊಂಡು ಹೋಗಲಾಗಿತ್ತು. ಈ ಮೆಟ್ರೋ ಒಂದೇ ಒಂದು ಕಡೆಯೂ ನಿಲ್ಲದೆ ನೇರವಾಗಿ ಜುಬಿಲಿ ಹಿಲ್ಸ್ ತಲುಪಿದೆ. ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಹೃದಯವನ್ನು ಅಪೊಲೊ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಕೇವಲ 30 ನಿಮಿಷಗಳಲ್ಲಿ ಈ ಹೃದಯ ಆಸ್ಪತ್ರೆ ತಲುಪಿದೆ!

ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವರದಾನವಾಗಿದೆ. ಅಲ್ಲದೆ, ಮೆಟ್ರೋ ಸೇವೆಗೆ ಎಲ್ಲರೂ ಧನ್ಯವಾದ ಹೇಳಿದ್ದಾರೆ.

ನಿವೃತ್ತರಾದ ಮರುದಿನವೇ.. ಕೋಲಾರದ ಯೋಧ ಹೃದಯಾಘಾತದಿಂದ ಸಾವು

Published On - 6:50 pm, Tue, 2 February 21

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ