AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?

Hyderabad Pharmacy Student: ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?
ಸಾಂದರ್ಭಿಕ ಚಿತ್ರ
Skanda
|

Updated on:Feb 24, 2021 | 2:07 PM

Share

ಹೈದರಾಬಾದ್: ಹೈದರಾಬಾದ್​​ ಘಟಸ್ಕರ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದ ಬಿ.ಫಾರ್ಮ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇಂದು ಬೆಳಗ್ಗೆ‌ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು ಇದು ಆತ್ಮಹತ್ಯೆಯೋ? ಅಥವಾ ಹತ್ಯೆಯೋ? ಎಂಬ ಶಂಕೆಗೆ ಕಾರಣವಾಗಿದೆ. ನಿನ್ನೆ ಮಧ್ಯಾಹ್ನ ಶುಗರ್ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿಗೆ ಸಖಿ ಸೆಂಟರ್‌ನಲ್ಲಿ ಕೌನ್ಸೆಲಿಂಗ್ ಮಾಡಿದ ಬಳಿಕ ಪೊಲೀಸರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆಯ ಬಳಿಕ ಮನೆಗೆ ಹೋಗಿದ್ದ ವಿದ್ಯಾರ್ಥಿನಿ ಇಂದು (ಫೆಬ್ರವರಿ 24) ಸಾವಿಗೀಡಾಗಿರುವುದು ಈಗ ಅನುಮಾನ ಮೂಡಿಸಿದೆ.

ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಇದನ್ನೂ ಓದಿ: ಯುವತಿಯೇ ಅತ್ಯಾಚಾರದ ಸುಳ್ಳು ಕತೆ ಸೃಷ್ಟಿಸಿದ್ದಾಳೆ ಎಂದ ರಾಚಕೊಂಡ ಪೊಲೀಸ್ ಕಮೀಷನರ್..!

Published On - 2:07 pm, Wed, 24 February 21

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ