AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?

Hyderabad Pharmacy Student: ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?
ಸಾಂದರ್ಭಿಕ ಚಿತ್ರ
Skanda
|

Updated on:Feb 24, 2021 | 2:07 PM

Share

ಹೈದರಾಬಾದ್: ಹೈದರಾಬಾದ್​​ ಘಟಸ್ಕರ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದ ಬಿ.ಫಾರ್ಮ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇಂದು ಬೆಳಗ್ಗೆ‌ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು ಇದು ಆತ್ಮಹತ್ಯೆಯೋ? ಅಥವಾ ಹತ್ಯೆಯೋ? ಎಂಬ ಶಂಕೆಗೆ ಕಾರಣವಾಗಿದೆ. ನಿನ್ನೆ ಮಧ್ಯಾಹ್ನ ಶುಗರ್ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿಗೆ ಸಖಿ ಸೆಂಟರ್‌ನಲ್ಲಿ ಕೌನ್ಸೆಲಿಂಗ್ ಮಾಡಿದ ಬಳಿಕ ಪೊಲೀಸರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆಯ ಬಳಿಕ ಮನೆಗೆ ಹೋಗಿದ್ದ ವಿದ್ಯಾರ್ಥಿನಿ ಇಂದು (ಫೆಬ್ರವರಿ 24) ಸಾವಿಗೀಡಾಗಿರುವುದು ಈಗ ಅನುಮಾನ ಮೂಡಿಸಿದೆ.

ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಇದನ್ನೂ ಓದಿ: ಯುವತಿಯೇ ಅತ್ಯಾಚಾರದ ಸುಳ್ಳು ಕತೆ ಸೃಷ್ಟಿಸಿದ್ದಾಳೆ ಎಂದ ರಾಚಕೊಂಡ ಪೊಲೀಸ್ ಕಮೀಷನರ್..!

Published On - 2:07 pm, Wed, 24 February 21

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!