Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?

Hyderabad Pharmacy Student: ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?
ಸಾಂದರ್ಭಿಕ ಚಿತ್ರ
Follow us
Skanda
|

Updated on:Feb 24, 2021 | 2:07 PM

ಹೈದರಾಬಾದ್: ಹೈದರಾಬಾದ್​​ ಘಟಸ್ಕರ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದ ಬಿ.ಫಾರ್ಮ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇಂದು ಬೆಳಗ್ಗೆ‌ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು ಇದು ಆತ್ಮಹತ್ಯೆಯೋ? ಅಥವಾ ಹತ್ಯೆಯೋ? ಎಂಬ ಶಂಕೆಗೆ ಕಾರಣವಾಗಿದೆ. ನಿನ್ನೆ ಮಧ್ಯಾಹ್ನ ಶುಗರ್ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿಗೆ ಸಖಿ ಸೆಂಟರ್‌ನಲ್ಲಿ ಕೌನ್ಸೆಲಿಂಗ್ ಮಾಡಿದ ಬಳಿಕ ಪೊಲೀಸರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆಯ ಬಳಿಕ ಮನೆಗೆ ಹೋಗಿದ್ದ ವಿದ್ಯಾರ್ಥಿನಿ ಇಂದು (ಫೆಬ್ರವರಿ 24) ಸಾವಿಗೀಡಾಗಿರುವುದು ಈಗ ಅನುಮಾನ ಮೂಡಿಸಿದೆ.

ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಇದನ್ನೂ ಓದಿ: ಯುವತಿಯೇ ಅತ್ಯಾಚಾರದ ಸುಳ್ಳು ಕತೆ ಸೃಷ್ಟಿಸಿದ್ದಾಳೆ ಎಂದ ರಾಚಕೊಂಡ ಪೊಲೀಸ್ ಕಮೀಷನರ್..!

Published On - 2:07 pm, Wed, 24 February 21

ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ