AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?

Hyderabad Pharmacy Student: ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಅತ್ಯಾಚಾರದ ಕಟ್ಟುಕತೆ ಕಟ್ಟಿದ್ದ ಫಾರ್ಮಸಿ ವಿದ್ಯಾರ್ಥಿನಿ ಸಾವು; ಆತ್ಮಹತ್ಯೆಯೋ, ಹತ್ಯೆಯೋ?
ಸಾಂದರ್ಭಿಕ ಚಿತ್ರ
Skanda
|

Updated on:Feb 24, 2021 | 2:07 PM

Share

ಹೈದರಾಬಾದ್: ಹೈದರಾಬಾದ್​​ ಘಟಸ್ಕರ ವ್ಯಾಪ್ತಿಯಲ್ಲಿ ಸಾಮೂಹಿಕ ಅತ್ಯಾಚಾರದ ಆರೋಪ ಮಾಡಿದ್ದ ಬಿ.ಫಾರ್ಮ ವಿದ್ಯಾರ್ಥಿನಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಇಂದು ಬೆಳಗ್ಗೆ‌ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು ಇದು ಆತ್ಮಹತ್ಯೆಯೋ? ಅಥವಾ ಹತ್ಯೆಯೋ? ಎಂಬ ಶಂಕೆಗೆ ಕಾರಣವಾಗಿದೆ. ನಿನ್ನೆ ಮಧ್ಯಾಹ್ನ ಶುಗರ್ ಮಾತ್ರೆ ಸೇವಿಸಿದ್ದ ವಿದ್ಯಾರ್ಥಿನಿಗೆ ಸಖಿ ಸೆಂಟರ್‌ನಲ್ಲಿ ಕೌನ್ಸೆಲಿಂಗ್ ಮಾಡಿದ ಬಳಿಕ ಪೊಲೀಸರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದರು. ಆದರೆ, ಚಿಕಿತ್ಸೆಯ ಬಳಿಕ ಮನೆಗೆ ಹೋಗಿದ್ದ ವಿದ್ಯಾರ್ಥಿನಿ ಇಂದು (ಫೆಬ್ರವರಿ 24) ಸಾವಿಗೀಡಾಗಿರುವುದು ಈಗ ಅನುಮಾನ ಮೂಡಿಸಿದೆ.

ಅತ್ಯಾಚಾರದ ಆರೋಪ‌ ಮಾಡಿದ್ದ ವಿದ್ಯಾರ್ಥಿನಿ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಗೆ ಚಿಕಿತ್ಸೆ ನೀಡಿದ್ದ ಉಸ್ಮಾನಿಯಾ ವೈದ್ಯರು ರಾತ್ರಿ ಮನೆಗೆ ಕಳುಹಿಸಿದ್ದರು. ಆದರೆ, ಇಂದು ಬೆಳಗ್ಗೆ ಏಳುವಾಗಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದು ಪ್ರಕರಣವನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಇದನ್ನೂ ಓದಿ: ಯುವತಿಯೇ ಅತ್ಯಾಚಾರದ ಸುಳ್ಳು ಕತೆ ಸೃಷ್ಟಿಸಿದ್ದಾಳೆ ಎಂದ ರಾಚಕೊಂಡ ಪೊಲೀಸ್ ಕಮೀಷನರ್..!

Published On - 2:07 pm, Wed, 24 February 21

Follow Us
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ