ನಿಧಿ ಆಸೆಗಾಗಿ ಕಗ್ಗತ್ತಲಲ್ಲಿ ಕ್ಷುದ್ರಪೂಜೆ ಮಾಡಿದ ಗ್ಯಾಂಗ್ ಅರೆಸ್ಟ್

ಹೈದರಾಬಾದ್: ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿ ಸಂಕಷ್ಟ ಪರಿಹಾರಕ್ಕಾಗಿ ಬೇಡಿಕೊಂಡ್ರೆ ಸಮಸ್ಯೆ ಬಗೆಹರಿಯುತ್ತೆ ಅನ್ನೋದು ವಾಡಿಕೆ. ಇಂಥ ಪುಣ್ಯಕ್ಷೇತ್ರದಲ್ಲಿ ನಿಧಿಗಾಗಿ ಮಧ್ಯರಾತ್ರಿ ಪೂಜೆ ಮಾಡಲಾಗಿದೆ. ಅಲ್ಲಿ ನಡೆದ ಈ ಘಟನೆಯೊಂದು ಸ್ಥಳೀಯರನ್ನ ಬೆಚ್ಚಿಬೀಳುವಂತೆ ಮಾಡಿದೆ. ನಿಧಿ ಪಡೆಯಲು ಕಗ್ಗತ್ತಲ ಪೂಜೆ..! ಆಂಧ್ರಪ್ರದೇಶದಲ್ಲಿರುವ ಪುಣ್ಯಕ್ಷೇತ್ರ ಶ್ರೀಕಾಳಹಸ್ತಿಯಲ್ಲಿ ನಿಧಿಗಳ್ಳರ ಹಾವಳಿ ಜೋರಾಗಿದೆ. ಈಗ ಮತ್ತೊಂದು ಘಟನೆ ಜನರನ್ನ ಬೆಚ್ಚಿಬೀಳುವಂತೆ ಮಾಡಿದೆ. ಶ್ರೀಕಾಳಹಸ್ತಿ ಕಾಲಭೈರವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ನಿಧಿ ಆಸೆಗೆ ಕಗ್ಗತ್ತಲಲ್ಲಿ ಪೂಜೆ ಮಾಡುತ್ತಿದ್ದ ತಮಿಳುನಾಡು ಮೂಲದ ಗ್ಯಾಂಗ್ ಅರೆಸ್ಟ್ ಆಗಿದೆ. ಪೂಜೆ […]

ನಿಧಿ ಆಸೆಗಾಗಿ ಕಗ್ಗತ್ತಲಲ್ಲಿ ಕ್ಷುದ್ರಪೂಜೆ ಮಾಡಿದ ಗ್ಯಾಂಗ್ ಅರೆಸ್ಟ್
Follow us
|

Updated on:Nov 28, 2019 | 6:37 AM

ಹೈದರಾಬಾದ್: ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿ ಸಂಕಷ್ಟ ಪರಿಹಾರಕ್ಕಾಗಿ ಬೇಡಿಕೊಂಡ್ರೆ ಸಮಸ್ಯೆ ಬಗೆಹರಿಯುತ್ತೆ ಅನ್ನೋದು ವಾಡಿಕೆ. ಇಂಥ ಪುಣ್ಯಕ್ಷೇತ್ರದಲ್ಲಿ ನಿಧಿಗಾಗಿ ಮಧ್ಯರಾತ್ರಿ ಪೂಜೆ ಮಾಡಲಾಗಿದೆ. ಅಲ್ಲಿ ನಡೆದ ಈ ಘಟನೆಯೊಂದು ಸ್ಥಳೀಯರನ್ನ ಬೆಚ್ಚಿಬೀಳುವಂತೆ ಮಾಡಿದೆ.

ನಿಧಿ ಪಡೆಯಲು ಕಗ್ಗತ್ತಲ ಪೂಜೆ..! ಆಂಧ್ರಪ್ರದೇಶದಲ್ಲಿರುವ ಪುಣ್ಯಕ್ಷೇತ್ರ ಶ್ರೀಕಾಳಹಸ್ತಿಯಲ್ಲಿ ನಿಧಿಗಳ್ಳರ ಹಾವಳಿ ಜೋರಾಗಿದೆ. ಈಗ ಮತ್ತೊಂದು ಘಟನೆ ಜನರನ್ನ ಬೆಚ್ಚಿಬೀಳುವಂತೆ ಮಾಡಿದೆ. ಶ್ರೀಕಾಳಹಸ್ತಿ ಕಾಲಭೈರವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ನಿಧಿ ಆಸೆಗೆ ಕಗ್ಗತ್ತಲಲ್ಲಿ ಪೂಜೆ ಮಾಡುತ್ತಿದ್ದ ತಮಿಳುನಾಡು ಮೂಲದ ಗ್ಯಾಂಗ್ ಅರೆಸ್ಟ್ ಆಗಿದೆ.

ಪೂಜೆ ಮಾಡುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಅಲರ್ಟ್ ಆದ ಪೊಲೀಸ್ರು ಕ್ಷುದ್ರಪೂಜೆ ನೆರವೇರಿಸುತ್ತಿದ್ದವರನ್ನ ಬಂಧಿಸಿದ್ದಾರೆ.

ಕ್ಷುದ್ರಪೂಜೆ ಮಾಡಲು ಅಧಿಕಾರಿಗಳ ಬೆಂಬಲ..? ಪಿಡಿಒ ನೀಡಿದ ದೂರಿನ ಅನ್ವಯ ಕಾಳಹಸ್ತಿ ಗ್ರಾಮೀಣ ಠಾಣೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. ಬಂಧಿತರ ವಿಚಾರಣೆ ವೇಳೆ ಬೆಚ್ಚಿಬೀಳಿಸೋ ಅಂಶ ಹೊರಬಿದ್ದಿದೆ. ಕ್ಷುದ್ರಪೂಜೆಗೆ ದೇವಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕೂಡ ಬೆಂಬಲ ನೀಡಿದ್ರಂತೆ. ಇದನ್ನ ಗಂಭೀರವಾಗಿ ಪರಿಗಣಿಸಿರುವ ಪೊಲೀಸ್ರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.

Published On - 6:35 am, Thu, 28 November 19

ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್