AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು […]

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 06, 2019 | 12:31 PM

Share

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ.

ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು ಬದುಕುವುದಿಲ್ಲ ಎಂದು ಚನ್ನಕೇಶವುಲು ಪತ್ನಿ ಅಳುತ್ತಲೆ ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಆದರೆ ಇಂತಹ ಕಾಮುಕರನ್ನು ಮಟ್ಟ ಹಾಕಿರುವುದಕ್ಕೆ ದೇಶದಾದ್ಯಂತ ಮೆಚ್ಚುಗೆ, ಸಂತೋಷ ವ್ಯಕ್ತವಾಗಿದೆ.

Published On - 10:55 am, Fri, 6 December 19

Follow Us
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ