AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು […]

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ
ಸಾಧು ಶ್ರೀನಾಥ್​
|

Updated on:Dec 06, 2019 | 12:31 PM

Share

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ.

ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು ಬದುಕುವುದಿಲ್ಲ ಎಂದು ಚನ್ನಕೇಶವುಲು ಪತ್ನಿ ಅಳುತ್ತಲೆ ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಆದರೆ ಇಂತಹ ಕಾಮುಕರನ್ನು ಮಟ್ಟ ಹಾಕಿರುವುದಕ್ಕೆ ದೇಶದಾದ್ಯಂತ ಮೆಚ್ಚುಗೆ, ಸಂತೋಷ ವ್ಯಕ್ತವಾಗಿದೆ.

Published On - 10:55 am, Fri, 6 December 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?