AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ. ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು […]

ಮದುವೆಯಾಗಿ 1ವರ್ಷವೂ ಆಗಿಲ್ಲ, ಹೇಗೆ ಬದುಕಲಿ -ಎನ್ಕೌಂಟರ್​ ಆದ ಕಾಮುಕನ ಪತ್ನಿ
ಸಾಧು ಶ್ರೀನಾಥ್​
|

Updated on:Dec 06, 2019 | 12:31 PM

Share

ಹೈದರಾಬಾದ್: ದಿಶಾ ಪ್ರಕರಣದಲ್ಲಿ ಎನ್‌ಕೌಂಟರ್ ಆದ ಚನ್ನಕೇಶವುಲು ಪತ್ನಿ ತನ್ನ ಆರೋಪಿ ಗಂಡನನ್ನು ಕಳೆದುಕೊಂಡಿರುವುದಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಬದುಕಲಿ, ನಾನು ಸಾಯ್ತೇನೆ ಎಂದು ಗೋಳಾಡಿದ್ದಾರೆ. ಚನ್ನಕೇಶವುಲು ಮದುವೆಯಾಗಿ ಒಂದು ವರ್ಷವೂ ಆಗಿಲ್ಲ.

ವಿಚಾರಣೆ ಬಳಿಕ ವಾಪಸ್ ಕಳುಹಿಸುವುದಾಗಿ ಹೇಳಿದ್ದರು. ಹೀಗೆ ಹೇಳಿ ಪೊಲೀಸರು ನನ್ನ ಪತಿಯನ್ನು ಕರೆದೊಯ್ದಿದ್ದರು. ಆದ್ರೆ ಈಗ ನನ್ನ ಪತಿಯನ್ನು ಕೊಂದಿದ್ದರೆ. ನನ್ನ ಪತಿ ಇಲ್ಲದೆ ನಾನು ಹೇಗೆ ಜೀವನ ಮಾಡಲಿ. ನನ್ನ ಪತಿ ಇಲ್ಲದೆ ನಾನು ಬದುಕುವುದಿಲ್ಲ ಎಂದು ಚನ್ನಕೇಶವುಲು ಪತ್ನಿ ಅಳುತ್ತಲೆ ತಮ್ಮ ನೋವನ್ನ ತೋಡಿಕೊಂಡಿದ್ದಾರೆ. ಆದರೆ ಇಂತಹ ಕಾಮುಕರನ್ನು ಮಟ್ಟ ಹಾಕಿರುವುದಕ್ಕೆ ದೇಶದಾದ್ಯಂತ ಮೆಚ್ಚುಗೆ, ಸಂತೋಷ ವ್ಯಕ್ತವಾಗಿದೆ.

Published On - 10:55 am, Fri, 6 December 19

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್