AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ

ಮಹಿಳೆಯೊಬ್ಬರಿಗೆ ಮಂಪರು ಬರುವ ಔಷಧ ನೀಡಿ ರಿಯಲ್ ಎಸ್ಟೇಟ್ ಉದ್ಯಮಿ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Jul 04, 2024 | 10:32 AM

Share

ಮಂಪರು ಬರುವ ಔಷಧ ನೀಡಿ ರಿಯಲ್​ ಎಸ್ಟೇಟ್​ ಉದ್ಯಮಿಯೊಬ್ಬರು ತನ್ನ ಸಹಚರನ ಜತೆ ಸೇರಿ ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆರೋಪಿಗಳಾದ ಜನಾರ್ಧನ್ ಮತ್ತು ಸಂಗ ರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಮಿಯಾಪುರಕ್ಕೆ ಹೋಗಿದ್ದೆ, ಅಲ್ಲಿ ಜಾಗದ ವಿಚಾರವಾಗಿ ಯಾದಗಿರಿಗುಟ್ಟಕ್ಕೆ ಹೋಗಲು ಇಬ್ಬರು ವ್ಯಕ್ತಿಗಳು ನನ್ನನ್ನು ಕರೆದುಕೊಂಡು ಹೋಗಿದ್ದರು. ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ರಾತ್ರಿ ಹಿಂದಿರುಗುವಾಗ, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನಿಲ್ಲಿಸಿದರು. ಕಾರು ಕೆಟ್ಟುಹೋಗಿದೆ ಎಂದು ಅವರು ಹೇಳಿದರು.

ಇಬ್ಬರು ಆಕೆಗೆ ಊಟ ಕೊಟ್ಟಿದ್ದರು ಆದರೆ ಆಕೆ ಅದನ್ನು ನಿರಾಕರಿಸಿದ್ದರು, ಬಳಿಕ ಕುಡಿಯಲು ತಂಪು ಪಾನೀಯವನ್ನು ಕೊಟ್ಟಿದ್ದರು, ಅದನ್ನು ಕುಡಿಯುವಂತೆ ಮನವೊಲಿಸಿದರು ಕುಡಿದ ಬಳಿಕ ತಲೆ ತಿರುಗಲು ಶುರುವಾಗಿತ್ತು.

ಮತ್ತಷ್ಟು ಓದಿ: ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ಇದೇ ಸಮಯವನ್ನು ದುರ್ಬಳಕೆ ಮಾಡಿಕೊಂಡ ವ್ಯಕ್ತಿಗಳು ಕಾರಿನಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ಬೆಳಗಿನ ಜಾವದವರೆಗೂ ಆತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಗೆ ಥಳಿಸಿದ್ದಾರೆ. ಇದಾದ ಬಳಿಕ ಆಕೆಯನ್ನು ಮಿಯಾಪುರ ಹಾಸ್ಟೆಲ್​ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ನೆಲಮಂಗಲದಲ್ಲಿ ಹೊತ್ತಿ ಉರಿದ ಫ್ಲೈವುಡ್ ಗೋದಾಮು
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಬಿರುಗಾಳಿ ಮಳೆಗೆ ಧರೆಗುರುಳಿದ ಬೃಹತ್​​ ಮರ: 15ಕ್ಕೂ ಹೆಚ್ಚು ಬೈಕ್​ಗಳು ಜಖಂ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ಪ್ರಯಾಣಿಕರ ಎದೆ ನಡುಗಿಸಿದ 'ಫ್ಲೈ 91' ವಿಮಾನ
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ರಿವೀಲ್​
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಅತ್ತಿಕೋಣೆಯಲ್ಲಿಕುಡಿಯುವ ನೀರಿಗಾಗಿ ಅಪಾಯಕಾರಿ ದೋಣಿ ಯಾನದ ಸಾಹಸ!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!
ಸ್ನೇಹಿತನ ಹೊಸ ಕಾರು ಓಡಿಸಿದ ಸಚಿವ ಪರಮೇಶ್ವರ್!