AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ

ಮಹಿಳೆಯೊಬ್ಬರಿಗೆ ಮಂಪರು ಬರುವ ಔಷಧ ನೀಡಿ ರಿಯಲ್ ಎಸ್ಟೇಟ್ ಉದ್ಯಮಿ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Jul 04, 2024 | 10:32 AM

Share

ಮಂಪರು ಬರುವ ಔಷಧ ನೀಡಿ ರಿಯಲ್​ ಎಸ್ಟೇಟ್​ ಉದ್ಯಮಿಯೊಬ್ಬರು ತನ್ನ ಸಹಚರನ ಜತೆ ಸೇರಿ ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆರೋಪಿಗಳಾದ ಜನಾರ್ಧನ್ ಮತ್ತು ಸಂಗ ರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಮಿಯಾಪುರಕ್ಕೆ ಹೋಗಿದ್ದೆ, ಅಲ್ಲಿ ಜಾಗದ ವಿಚಾರವಾಗಿ ಯಾದಗಿರಿಗುಟ್ಟಕ್ಕೆ ಹೋಗಲು ಇಬ್ಬರು ವ್ಯಕ್ತಿಗಳು ನನ್ನನ್ನು ಕರೆದುಕೊಂಡು ಹೋಗಿದ್ದರು. ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ರಾತ್ರಿ ಹಿಂದಿರುಗುವಾಗ, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನಿಲ್ಲಿಸಿದರು. ಕಾರು ಕೆಟ್ಟುಹೋಗಿದೆ ಎಂದು ಅವರು ಹೇಳಿದರು.

ಇಬ್ಬರು ಆಕೆಗೆ ಊಟ ಕೊಟ್ಟಿದ್ದರು ಆದರೆ ಆಕೆ ಅದನ್ನು ನಿರಾಕರಿಸಿದ್ದರು, ಬಳಿಕ ಕುಡಿಯಲು ತಂಪು ಪಾನೀಯವನ್ನು ಕೊಟ್ಟಿದ್ದರು, ಅದನ್ನು ಕುಡಿಯುವಂತೆ ಮನವೊಲಿಸಿದರು ಕುಡಿದ ಬಳಿಕ ತಲೆ ತಿರುಗಲು ಶುರುವಾಗಿತ್ತು.

ಮತ್ತಷ್ಟು ಓದಿ: ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ಇದೇ ಸಮಯವನ್ನು ದುರ್ಬಳಕೆ ಮಾಡಿಕೊಂಡ ವ್ಯಕ್ತಿಗಳು ಕಾರಿನಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ಬೆಳಗಿನ ಜಾವದವರೆಗೂ ಆತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಗೆ ಥಳಿಸಿದ್ದಾರೆ. ಇದಾದ ಬಳಿಕ ಆಕೆಯನ್ನು ಮಿಯಾಪುರ ಹಾಸ್ಟೆಲ್​ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ