ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ

ಮಹಿಳೆಯೊಬ್ಬರಿಗೆ ಮಂಪರು ಬರುವ ಔಷಧ ನೀಡಿ ರಿಯಲ್ ಎಸ್ಟೇಟ್ ಉದ್ಯಮಿ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ
ಅಪರಾಧ
Follow us
|

Updated on: Jul 04, 2024 | 10:32 AM

ಮಂಪರು ಬರುವ ಔಷಧ ನೀಡಿ ರಿಯಲ್​ ಎಸ್ಟೇಟ್​ ಉದ್ಯಮಿಯೊಬ್ಬರು ತನ್ನ ಸಹಚರನ ಜತೆ ಸೇರಿ ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆರೋಪಿಗಳಾದ ಜನಾರ್ಧನ್ ಮತ್ತು ಸಂಗ ರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಮಿಯಾಪುರಕ್ಕೆ ಹೋಗಿದ್ದೆ, ಅಲ್ಲಿ ಜಾಗದ ವಿಚಾರವಾಗಿ ಯಾದಗಿರಿಗುಟ್ಟಕ್ಕೆ ಹೋಗಲು ಇಬ್ಬರು ವ್ಯಕ್ತಿಗಳು ನನ್ನನ್ನು ಕರೆದುಕೊಂಡು ಹೋಗಿದ್ದರು. ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ರಾತ್ರಿ ಹಿಂದಿರುಗುವಾಗ, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನಿಲ್ಲಿಸಿದರು. ಕಾರು ಕೆಟ್ಟುಹೋಗಿದೆ ಎಂದು ಅವರು ಹೇಳಿದರು.

ಇಬ್ಬರು ಆಕೆಗೆ ಊಟ ಕೊಟ್ಟಿದ್ದರು ಆದರೆ ಆಕೆ ಅದನ್ನು ನಿರಾಕರಿಸಿದ್ದರು, ಬಳಿಕ ಕುಡಿಯಲು ತಂಪು ಪಾನೀಯವನ್ನು ಕೊಟ್ಟಿದ್ದರು, ಅದನ್ನು ಕುಡಿಯುವಂತೆ ಮನವೊಲಿಸಿದರು ಕುಡಿದ ಬಳಿಕ ತಲೆ ತಿರುಗಲು ಶುರುವಾಗಿತ್ತು.

ಮತ್ತಷ್ಟು ಓದಿ: ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ಇದೇ ಸಮಯವನ್ನು ದುರ್ಬಳಕೆ ಮಾಡಿಕೊಂಡ ವ್ಯಕ್ತಿಗಳು ಕಾರಿನಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ಬೆಳಗಿನ ಜಾವದವರೆಗೂ ಆತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಗೆ ಥಳಿಸಿದ್ದಾರೆ. ಇದಾದ ಬಳಿಕ ಆಕೆಯನ್ನು ಮಿಯಾಪುರ ಹಾಸ್ಟೆಲ್​ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ