AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ

ಮಹಿಳೆಯೊಬ್ಬರಿಗೆ ಮಂಪರು ಬರುವ ಔಷಧ ನೀಡಿ ರಿಯಲ್ ಎಸ್ಟೇಟ್ ಉದ್ಯಮಿ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ.

ಮಹಿಳೆಗೆ ಮಂಪರು ಔಷಧ ನೀಡಿ, ಸಹಚರನ ಜತೆ ಸೇರಿ ರಿಯಲ್​ ಎಸ್ಟೇಟ್​ ಉದ್ಯಮಿಯಿಂದ ಅತ್ಯಾಚಾರ
ಅಪರಾಧ
ನಯನಾ ರಾಜೀವ್
|

Updated on: Jul 04, 2024 | 10:32 AM

Share

ಮಂಪರು ಬರುವ ಔಷಧ ನೀಡಿ ರಿಯಲ್​ ಎಸ್ಟೇಟ್​ ಉದ್ಯಮಿಯೊಬ್ಬರು ತನ್ನ ಸಹಚರನ ಜತೆ ಸೇರಿ ಕಾರಿನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಆರೋಪಿಗಳಾದ ಜನಾರ್ಧನ್ ಮತ್ತು ಸಂಗ ರೆಡ್ಡಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ಮಿಯಾಪುರಕ್ಕೆ ಹೋಗಿದ್ದೆ, ಅಲ್ಲಿ ಜಾಗದ ವಿಚಾರವಾಗಿ ಯಾದಗಿರಿಗುಟ್ಟಕ್ಕೆ ಹೋಗಲು ಇಬ್ಬರು ವ್ಯಕ್ತಿಗಳು ನನ್ನನ್ನು ಕರೆದುಕೊಂಡು ಹೋಗಿದ್ದರು. ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ರಾತ್ರಿ ಹಿಂದಿರುಗುವಾಗ, ಅವರು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನಿಲ್ಲಿಸಿದರು. ಕಾರು ಕೆಟ್ಟುಹೋಗಿದೆ ಎಂದು ಅವರು ಹೇಳಿದರು.

ಇಬ್ಬರು ಆಕೆಗೆ ಊಟ ಕೊಟ್ಟಿದ್ದರು ಆದರೆ ಆಕೆ ಅದನ್ನು ನಿರಾಕರಿಸಿದ್ದರು, ಬಳಿಕ ಕುಡಿಯಲು ತಂಪು ಪಾನೀಯವನ್ನು ಕೊಟ್ಟಿದ್ದರು, ಅದನ್ನು ಕುಡಿಯುವಂತೆ ಮನವೊಲಿಸಿದರು ಕುಡಿದ ಬಳಿಕ ತಲೆ ತಿರುಗಲು ಶುರುವಾಗಿತ್ತು.

ಮತ್ತಷ್ಟು ಓದಿ: ತನ್ನ ಅಂಗಡಿಯಲ್ಲಿ ದಿನಸಿ ಖರೀದಿಸದ ಗ್ರಾಹಕನಿಗೆ ಚಾಕುವಿನಿಂದ ಇರಿದು ಕೊಂದ ಮಾಲೀಕ

ಇದೇ ಸಮಯವನ್ನು ದುರ್ಬಳಕೆ ಮಾಡಿಕೊಂಡ ವ್ಯಕ್ತಿಗಳು ಕಾರಿನಲ್ಲಿ ಆಕೆಯನ್ನು ವಿವಸ್ತ್ರಗೊಳಿಸಿ ಬೆಳಗಿನ ಜಾವದವರೆಗೂ ಆತ್ಯಾಚಾರ ನಡೆಸಿದ್ದಾರೆ. ಬಳಿಕ ಆಕೆಗೆ ಥಳಿಸಿದ್ದಾರೆ. ಇದಾದ ಬಳಿಕ ಆಕೆಯನ್ನು ಮಿಯಾಪುರ ಹಾಸ್ಟೆಲ್​ನಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಅತ್ಯಾಚಾರ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?