AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ. ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ
ಆಯೇಷಾ ಬಾನು
|

Updated on:Jul 16, 2020 | 6:41 AM

Share

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ.

ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 6:39 am, Thu, 16 July 20

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?