AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ. ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ
ಆಯೇಷಾ ಬಾನು
ಆಯೇಷಾ ಬಾನು|

Updated on:Jul 16, 2020 | 6:41 AM

Share

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ.

ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 6:39 am, Thu, 16 July 20

Follow Us
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
‘ಅಯೋಗ್ಯ 2’ ಹಾಡು ಬಿಡುಗಡೆ, ಪೃಥ್ವಿ ಭಟ್ ಗಾಯನದ ಬಗ್ಗೆ ಜನ್ಯ ಮೆಚ್ಚುಗೆ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಕೊಪ್ಪಳದಲ್ಲಿ ಪೊಲೀಸಪ್ಪನ ದರ್ಪ: ರೈತರ ಶರ್ಟ್ ಹಿಡಿದು ಎಳೆದೊಯ್ದ ಪಿಎಸ್​​ಐ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಸಚಿವ ಕೃಷ್ಣಭೈರೇಗೌಡ ದಿಢೀರ್ ಪರಿಶೀಲನೆಗೆ ಬೆಂಗಳೂರಿನಲ್ಲಿ ಮೊದಲ ವಿಕೆಟ್ ಪತನ
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
CCTV ಕಣ್ಗಾವಲು, ಜಾಮರ್ ಅಳವಡಿಕೆ: ನೀಟ್ ಮರುಪರೀಕ್ಷೆಗೆ ಫುಲ್ ಟೈಟ್ ಭದ್ರತೆ
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ಸಿಹಿ ಸುದ್ದಿ: ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
ರಾಜ್ಯದ ಹಿತಕ್ಕಾಗಿ ಕ್ರಮ ಎಂದ ಡಿಕೆಶಿ: ಬಸ್ ಟಿಕೆಟ್ ದರ ಏರಿಕೆಗೆ ಚಿಂತನೆ
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
‘ಕಾಲಘಟ್ಟ’ ಟ್ರೈಲರ್ ರಿಲೀಸ್, ಸಿನಿಮಾ ಬಗ್ಗೆ ಚಿತ್ರತಂಡ ಹೇಳಿದ್ದೇನು?
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?
ಅಡ್ಡಮತದಾನ ಬಿಜೆಪಿ-ಜೆಡಿಎಸ್ ಮೈತ್ರಿಗೆ ಒಡಕಾಗುತ್ತಾ?