AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ. ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ
ಆಯೇಷಾ ಬಾನು
|

Updated on:Jul 16, 2020 | 6:41 AM

Share

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ.

ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 6:39 am, Thu, 16 July 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?