AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ. ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಡುರಾತ್ರಿ ಹಿರಿಯ IPS ಅಧಿಕಾರಿಯ ಕಾರು ಉಲ್ಟಾಪಲ್ಟಾ
ಆಯೇಷಾ ಬಾನು
ಆಯೇಷಾ ಬಾನು|

Updated on:Jul 16, 2020 | 6:41 AM

Share

ಹೈದರಾಬಾದ್: ನಡುರಾತ್ರಿ ತೆಲಂಗಾಣ ಪೊಲೀಸ್ ಅಕ್ಯಾಡೆಮಿ ನಿರ್ದೇಶಕರ ಕಾರು ಅಪಘಾತವಾಗಿರುವ ಘಟನೆ ಹೈದರಾಬಾದ್ ಹೊರ ವಲಯದ ಓಆರ್​ಓ ವೃತ್ತದ ಬಳಿ ನಡೆದಿದೆ.

ಅಕ್ಯಾಡೆಮಿಯಿಂದ‌ ಮನೆಗೆ‌ ಹಿಂತಿರುಗಿ‌ ಹೋಗುತ್ತಿರುವಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿ‌ ಹೊಡೆದಿದೆ. ಘಟನೆಯಲ್ಲಿ ಹಿರಿಯ ಐ.ಪಿ.ಎಸ್. ಅಧಿಕಾರಿ ವಿ.ವಿ. ಶ್ರೀನಿವಾಸ್ ರಾವ್​ಗೆ ಗಂಭೀರ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಗಚ್ಚಿಬೌಲಿಯ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 6:39 am, Thu, 16 July 20

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ