AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ […]

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ
ಸಾಧು ಶ್ರೀನಾಥ್​
|

Updated on:Nov 07, 2019 | 2:56 PM

Share

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ ಸುಟ್ಟಗಾಯಗಳಾಗಿದ್ದವು. ಉಸ್ಮಾನಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಇಂದು ಸಾವಿಗೀಡಾಗಿದ್ದಾನೆ.

Published On - 2:00 pm, Thu, 7 November 19

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?