AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ […]

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ
ಸಾಧು ಶ್ರೀನಾಥ್​
|

Updated on:Nov 07, 2019 | 2:56 PM

Share

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ ಸುಟ್ಟಗಾಯಗಳಾಗಿದ್ದವು. ಉಸ್ಮಾನಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಇಂದು ಸಾವಿಗೀಡಾಗಿದ್ದಾನೆ.

Published On - 2:00 pm, Thu, 7 November 19

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ