AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ […]

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ
ಸಾಧು ಶ್ರೀನಾಥ್​
|

Updated on:Nov 07, 2019 | 2:56 PM

Share

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ ಸುಟ್ಟಗಾಯಗಳಾಗಿದ್ದವು. ಉಸ್ಮಾನಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಇಂದು ಸಾವಿಗೀಡಾಗಿದ್ದಾನೆ.

Published On - 2:00 pm, Thu, 7 November 19

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!