AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ. ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ […]

ತಹಶೀಲ್ದಾರ್ ವಿಜಯಾ ಸಜೀವ ದಹನ ಪ್ರಕರಣ: ಆರೋಪಿಯೂ ಸತ್ತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 07, 2019 | 2:56 PM

Share

ಹೈದರಾಬಾದ್​: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಅಬ್ದುಲ್ಲಾ ಪುರಮೇಟದಲ್ಲಿ ನಡೆದಿದ್ದ ತಹಶೀಲ್ದಾರ್​ ವಿಜಯಾ ರೆಡ್ಡಿ ಹತ್ಯೆ ಪ್ರಕರಣದ ಆರೋಪಿ ಸಹ ಸುಟ್ಟಗಾಯಗಳ ಫಲವಾಗಿ ಇಂದು ಆಸ್ಪತ್ರೆಯಲ್ಲಿ ಅಸುನೀಗಿದ್ದಾನೆ.

ಆರೋಪಿ ಸುರೇಶ್ ತಹಶೀಲ್ದಾರ್‌ಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ್ದ. ಆ ವೇಳೆ, ತಹಶೀಲ್ದಾರ್‌ ವಿಜಯಾ ಅವರ ವಾಹನ ಚಾಲಕ ಅವರ ನೆರವಿಗೆ ಧಾವಿಸಿದ್ದ. ಆ ವೇಳೆ ಆತನಿಗೂ ಸುಟ್ಟಗಾಯಗಳಾಗಿ ಆಸ್ಪತ್ರೆ ಸೇರಿದ್ದ. ಆದ್ರೆ ಚಿಕಿತ್ಸೆ ಫಲಿಸದೆ ಹೈದರಾಬಾದ್‌ನ ಆಸ್ಪತ್ರೆಯಲ್ಲಿ ಡ್ರೈವರ್​ ಸಾವನ್ನಪ್ಪಿದ್ದ. ಇನ್ನು ಘಟನೆ ವೇಳೆ ಆರೋಪಿಗೂ ತೀವ್ರ ರೀತಿಯಲ್ಲಿ ಸುಟ್ಟಗಾಯಗಳಾಗಿದ್ದವು. ಉಸ್ಮಾನಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುರೇಶ ಇಂದು ಸಾವಿಗೀಡಾಗಿದ್ದಾನೆ.

Published On - 2:00 pm, Thu, 7 November 19

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್