AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. 25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ […]

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​
KUSHAL V
| Edited By: |

Updated on:Sep 02, 2020 | 7:48 AM

Share

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ ಬೆದರಿಕೆ ಒಡ್ಡಿದ್ದ ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನನ್ನ ಮೇಲೆ ಅವರೆಲ್ಲಾ ಅತ್ಯಾಚಾರ ಎಸಗದಿದ್ದರೂ ಅದರಲ್ಲಿ ಕೆಲವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆ ಮಹಿಳೆಯ ತನ್ನ ಹೇಳಿಕೆಯನ್ನು ಬದಲಿಸಿದ್ದಾಳೆ.

Published On - 6:55 pm, Tue, 1 September 20

ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್