AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. 25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ […]

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​
KUSHAL V
| Edited By: ಸಾಧು ಶ್ರೀನಾಥ್​|

Updated on:Sep 02, 2020 | 7:48 AM

Share

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ ಬೆದರಿಕೆ ಒಡ್ಡಿದ್ದ ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನನ್ನ ಮೇಲೆ ಅವರೆಲ್ಲಾ ಅತ್ಯಾಚಾರ ಎಸಗದಿದ್ದರೂ ಅದರಲ್ಲಿ ಕೆಲವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆ ಮಹಿಳೆಯ ತನ್ನ ಹೇಳಿಕೆಯನ್ನು ಬದಲಿಸಿದ್ದಾಳೆ.

Published On - 6:55 pm, Tue, 1 September 20

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ