AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. 25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ […]

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​
KUSHAL V
| Edited By: ಸಾಧು ಶ್ರೀನಾಥ್​|

Updated on:Sep 02, 2020 | 7:48 AM

Share

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ ಬೆದರಿಕೆ ಒಡ್ಡಿದ್ದ ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನನ್ನ ಮೇಲೆ ಅವರೆಲ್ಲಾ ಅತ್ಯಾಚಾರ ಎಸಗದಿದ್ದರೂ ಅದರಲ್ಲಿ ಕೆಲವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆ ಮಹಿಳೆಯ ತನ್ನ ಹೇಳಿಕೆಯನ್ನು ಬದಲಿಸಿದ್ದಾಳೆ.

Published On - 6:55 pm, Tue, 1 September 20

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!