AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ. 25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ […]

ನನ್ನ ಮೇಲೆ 139 ಜನ ಅತ್ಯಾಚಾರ ಮಾಡಿಲ್ಲ: ಯುವತಿಯ U-ಟರ್ನ್​ಗೆ ಜನ ಶಾಕ್​
KUSHAL V
| Edited By: ಸಾಧು ಶ್ರೀನಾಥ್​|

Updated on:Sep 02, 2020 | 7:48 AM

Share

ಹೈದರಾಬಾದ್​: ನನ್ನ ಮೇಲೆ 139 ಜನರು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬಳು ಕಳೆದ ಕೆಲವು ದಿನಗಳ ಹಿಂದೆ ತಾನು ಮಾಡಿದ್ದ ಆರೋಪವು ಹಸಿ ಸುಳ್ಳು ಎಂದು ತಪ್ಪೊಪ್ಪಿಕೊಂಡಿರುವ ವಿಚಿತ್ರ ಘಟನೆ ಹೈದರಾಬಾದ್​ನಲ್ಲಿ ಬೆಳಕಿಗೆ ಬಂದಿದೆ.

25 ವರ್ಷದ ಮಹಿಳೆ ಅತ್ಯಾಚಾರದ ಆರೋಪ ಮಾಡುವಂತೆ ನನ್ನ ಮೇಲೆ ಒತ್ತಡ ಹೇರಲಾಯಿತು. ಹಾಗಾಗಿ, ನಾನು ಆ ರೀತಿಯ ಹೇಳಿಕೆ ನೀಡಿದ್ದೆ ಎಂದು ತಿಳಿಸಿದ್ದಾರೆ. ನನಗೆ ಈ ರೀತಿಯ ಹುಸಿ ಆರೋಪ ಮಾಡಲು ರಾಜಶ್ರೀಕರ ರೆಡ್ಡಿ ಅಲಿಯಾಸ್​ ಡಾಲರ್​ ಭಾಯ್​ ಎಂಬಾತ ಬೆದರಿಕೆ ಒಡ್ಡಿದ್ದ ಎಂಬ ಮಾಹಿತಿ ಬಿಚ್ಚಿಟ್ಟಿದ್ದಾರೆ.

ನನ್ನ ಮೇಲೆ ಅವರೆಲ್ಲಾ ಅತ್ಯಾಚಾರ ಎಸಗದಿದ್ದರೂ ಅದರಲ್ಲಿ ಕೆಲವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆ ಮಹಿಳೆಯ ತನ್ನ ಹೇಳಿಕೆಯನ್ನು ಬದಲಿಸಿದ್ದಾಳೆ.

Published On - 6:55 pm, Tue, 1 September 20

Follow Us
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು