AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು

ಗೆಳೆಯನೊಂದಿಗೆ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಹೋಗಿ ಕಾಲು ಜಾರಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು
ಸಾವು
ನಯನಾ ರಾಜೀವ್
|

Updated on: Dec 22, 2025 | 11:42 AM

Share

ಹೈದರಾಬಾದ್, ಡಿಸೆಂಬರ್ 22: ಅಪ್ಪ(Father)ನಿಂದ ತಪ್ಪಿಸಿಕೊಳ್ಳಲು ಹೋಗಿ ಯುವತಿ ಬಾಲ್ಕನಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೆಳೆಯನ ಜತೆ ತನ್ನ ಫ್ಲಾಟ್​ನಲ್ಲಿ ಯುವತಿ ಇದ್ದಳು. ಏಕಾಏಕಿ ತಂದೆ ಫ್ಲಾಟ್​ಗೆ ಬಂದಿದ್ದರು. ಬಾಗಿಲು ತಟ್ಟಿದಾಗ ಇಬ್ಬರೂ ಗಾಬರಿಗೊಂಡರು. ಕೂಡಲೇ ಗೆಳೆಯನ ಜತೆ ಪರಾರಿಯಾಗಲು ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ.

ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಆ ಫ್ಲ್ಯಾಟ್​ನಲ್ಲಿ ಯಾರೂ ಇಲ್ಲದ ಕಾರಣ ಸಕೀನಾ ಅಪ್ಪನ ಬಳಿ ಇದ್ದ ಕೀ ತೆಗೆದುಕೊಂಡು ತನ್ನ ಗೆಳೆಯನ ಜತೆ ಫ್ಲ್ಯಾಟ್​ಗೆ ಬಂದಿದ್ದರು. ಆದರೆ, ಅವರು ಒಳಗೆ ಇದ್ದಾಗ ಆಕೆಯ ತಂದೆ ಫ್ಲಾಟ್‌ಗೆ ಬಂದಿದ್ದರು.ಫ್ಲಾಟ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ತಂದೆ ಒಳಗೆ ಹೋಗಲು ಪ್ರಯತ್ನಿಸಿದರು. ಬಾಗಿಲಲ್ಲಿ ಯಾರಿದ್ದಾರೆಂದು ಅರಿತ ಯುವತಿ ಮತ್ತು ಆಕೆಯ ಗೆಳೆಯ ಭಯಭೀತರಾದರು.

ಮತ್ತಷ್ಟು ಓದಿ: Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಇಬ್ಬರೂ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಪ್ರಯತ್ನಿಸಿದರು. ಆಕೆಯ ಗೆಳೆಯ ಆಕೆಯ ಕೈ ಹಿಡಿದಿದ್ದ ಸಕೀನಾ ಏಳನೇ ಮಹಡಿಗೆ ಇಳಿಯಲು ಪ್ರಯತ್ನಿಸಿದರು. ದುರಂತವಶಾತ್, ಅವರು ಎತ್ತರದಿಂದ ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯ ನಂತರ, ಪೊಲೀಸರು ಸಕೀನಾ ಗೆಳಯ ಅಲಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು