AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು

ಗೆಳೆಯನೊಂದಿಗೆ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಹೋಗಿ ಕಾಲು ಜಾರಿ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಅಪ್ಪನಿಂದ ತಪ್ಪಿಸಿಕೊಳ್ಳಲು ಗೆಳೆಯನ ಜತೆ ಬಾಲ್ಕನಿಯಿಂದ ಹಾರಿದ ಯುವತಿ ಸಾವು
ಸಾವು
ನಯನಾ ರಾಜೀವ್
|

Updated on: Dec 22, 2025 | 11:42 AM

Share

ಹೈದರಾಬಾದ್, ಡಿಸೆಂಬರ್ 22: ಅಪ್ಪ(Father)ನಿಂದ ತಪ್ಪಿಸಿಕೊಳ್ಳಲು ಹೋಗಿ ಯುವತಿ ಬಾಲ್ಕನಿಯಿಂದ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. ಗೆಳೆಯನ ಜತೆ ತನ್ನ ಫ್ಲಾಟ್​ನಲ್ಲಿ ಯುವತಿ ಇದ್ದಳು. ಏಕಾಏಕಿ ತಂದೆ ಫ್ಲಾಟ್​ಗೆ ಬಂದಿದ್ದರು. ಬಾಗಿಲು ತಟ್ಟಿದಾಗ ಇಬ್ಬರೂ ಗಾಬರಿಗೊಂಡರು. ಕೂಡಲೇ ಗೆಳೆಯನ ಜತೆ ಪರಾರಿಯಾಗಲು ಬಾಲ್ಕನಿಯಿಂದ ಕೆಳಗೆ ಹಾರಿದ್ದಾಳೆ.

ಮೃತ ಯುವತಿಯನ್ನು 22 ವರ್ಷದ ಸಕೀನಾ ಬೇಗಂ ಎಂದು ಗುರುತಿಸಲಾಗಿದೆ. ಈ ಘಟನೆ ಕಳೆದ ವಾರ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಆ ಫ್ಲ್ಯಾಟ್​ನಲ್ಲಿ ಯಾರೂ ವಾಸಿಸುತ್ತಿರಲಿಲ್ಲ ಅದು ಯುವತಿಗೆ ತಂದೆಗೆ ಸೇರಿದ್ದ ಫ್ಲ್ಯಾಟ್ ಆಗಿತ್ತು.

ಆ ಫ್ಲ್ಯಾಟ್​ನಲ್ಲಿ ಯಾರೂ ಇಲ್ಲದ ಕಾರಣ ಸಕೀನಾ ಅಪ್ಪನ ಬಳಿ ಇದ್ದ ಕೀ ತೆಗೆದುಕೊಂಡು ತನ್ನ ಗೆಳೆಯನ ಜತೆ ಫ್ಲ್ಯಾಟ್​ಗೆ ಬಂದಿದ್ದರು. ಆದರೆ, ಅವರು ಒಳಗೆ ಇದ್ದಾಗ ಆಕೆಯ ತಂದೆ ಫ್ಲಾಟ್‌ಗೆ ಬಂದಿದ್ದರು.ಫ್ಲಾಟ್ ಒಳಗಿನಿಂದ ಲಾಕ್ ಆಗಿರುವುದನ್ನು ಕಂಡು ತಂದೆ ಒಳಗೆ ಹೋಗಲು ಪ್ರಯತ್ನಿಸಿದರು. ಬಾಗಿಲಲ್ಲಿ ಯಾರಿದ್ದಾರೆಂದು ಅರಿತ ಯುವತಿ ಮತ್ತು ಆಕೆಯ ಗೆಳೆಯ ಭಯಭೀತರಾದರು.

ಮತ್ತಷ್ಟು ಓದಿ: Video: ಮಗಳು ತನ್ನ ಪ್ರೀತಿ ವಿಷ್ಯ ಹೇಳುತ್ತಿದ್ದಂತೆ ಮುದ್ದಾಗಿ ರಿಯಾಕ್ಷನ್ ಕೊಟ್ಟ ತಂದೆ

ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಇಬ್ಬರೂ ಎಂಟನೇ ಮಹಡಿಯ ಬಾಲ್ಕನಿಯಿಂದ ಇಳಿಯಲು ಪ್ರಯತ್ನಿಸಿದರು. ಆಕೆಯ ಗೆಳೆಯ ಆಕೆಯ ಕೈ ಹಿಡಿದಿದ್ದ ಸಕೀನಾ ಏಳನೇ ಮಹಡಿಗೆ ಇಳಿಯಲು ಪ್ರಯತ್ನಿಸಿದರು. ದುರಂತವಶಾತ್, ಅವರು ಎತ್ತರದಿಂದ ಜಾರಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಘಟನೆಯ ನಂತರ, ಪೊಲೀಸರು ಸಕೀನಾ ಗೆಳಯ ಅಲಿ ವಿರುದ್ಧ ದೂರು ದಾಖಲಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ