AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thiruvananthapuram Airport: ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ, ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಹೈಡ್ರಾಲಿಕ್ ವೈಫಲ್ಯದಿಂದಾಗಿ ಕಲ್ಲಿಕೋಟೆಯಿಂದ ದಮ್ಮಮ್​ಗೆ ಹೋಗುತ್ತಿದ್ದ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು, ನಂತರ ಇಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಹೇಳಲಾಗಿದೆ.

Thiruvananthapuram Airport: ವಿಮಾನದಲ್ಲಿ ಹೈಡ್ರಾಲಿಕ್ ವೈಫಲ್ಯ, ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಣೆ
ವಿಮಾನ
ನಯನಾ ರಾಜೀವ್
|

Updated on:Feb 24, 2023 | 2:03 PM

Share

ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಹೈಡ್ರಾಲಿಕ್ ವೈಫಲ್ಯದಿಂದಾಗಿ ಕಲ್ಲಿಕೋಟೆಯಿಂದ ದಮ್ಮಮ್​ಗೆ ಹೋಗುತ್ತಿದ್ದ ವಿಮಾನವನ್ನು ತಿರುವನಂತಪುರಂ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಯಿತು, ನಂತರ ಇಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು ಎಂದು ಹೇಳಲಾಗಿದೆ.

ಕಲ್ಲಿಕೋಟೆಯ ಕರಿಪುರ್ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 9.44ಕ್ಕೆ ವಿಮಾನ ಹೊರಟಿತ್ತು. ಬೆಳಗ್ಗೆ 11 ಗಂಟೆಗೆ ವಿಮಾನವನ್ನು ಲ್ಯಾಂಡ್ ಮಾಡಲು ಮೊದಲು ಸಮಯ ನಿಗದಿ ಮಾಡಲಾಗಿತ್ತು. ಆದರೆ ವಿಮಾನದ ಇಂಧನವನ್ನು ಉರಿಸುವ ಮೂಲಕ ಅದರ ತೂಕವನ್ನು ತಗ್ಗಿಸುವ ಸಲುವಾಗಿ ಮತ್ತಷ್ಟು ಹಾರಾಟ ನಡೆಸಲಾಯಿತು ಎನ್ನಲಾಗಿದೆ. ಲ್ಯಾಂಡಿಂಗ್ ಮಾಡುವುದಕ್ಕೂ ಮುನ್ನ ಎರಡು ಗಂಟೆ ಅದು ಹಾರಾಟ ನಡೆಸುವ ಮೂಲಕ ಇಂಧನ ಮಟ್ಟವನ್ನು ಕಡಿಮೆ ಮಾಡಲಾಗಿತ್ತು.

ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಸ್ವೀಡನ್​ನಲ್ಲಿ ತುರ್ತು ಭೂಸ್ಪರ್ಶ

ಐಎಕ್ಸ್ 3 385 ವಿಮಾನದಲ್ಲಿ 182 ಪ್ರಯಾಣಿಕರಿದ್ದರು. ಕ್ಯಾಲಿಕಟ್‌ನಿಂದ ಟೇಕ್‌ಆಫ್ ಆಗುವಾಗ ವಿಮಾನದ ಹಿಂಭಾಗವು ರನ್‌ವೇಗೆ ಅಪ್ಪಳಿಸಿತು. ಇದಾದ ಬಳಿಕ ತರಾತುರಿಯಲ್ಲಿ ಪೈಲಟ್‌ಗಳು ವಿಮಾನದ ಇಂಧನವನ್ನು ಅರಬ್ಬಿ ಸಮುದ್ರದಲ್ಲಿ ಎಸೆದು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿಯನ್ನು ಜಾರಿಗೊಳಿಸಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:00 pm, Fri, 24 February 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ