AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸಿಂಗಲ್​​​​ ಗೆಳತಿಯನ್ನು ಹುಡುಕಲು ಸಹಾಯ ಮಾಡಿ ಎಂದು ದೆಹಲಿ ಪೊಲೀಸರನ್ನು ಕೇಳಿದ ಯುವಕ

ನನಗೆ ಒಂದು ಗೆಳತಿಯನ್ನು ಹುಡುಕಲು ಸಹಾಯ ಮಾಡುವಂತೆ ದೆಹಲಿ ಪೊಲೀಸರನ್ನು ಕೇಳಿಕೊಂಡಿದ್ದಾನೆ. ಇನ್ನು ಈ ಪೋಸ್ಟ್​​​​ನಲ್ಲಿ ಯುವಕ ಸಿಂಗಲ್​​​​ ಎಂದು ಬರೆಯುವ ಬದಲು ಸಿಗ್ನಲ್​​​ ಎಂದು ಬರೆದುಕೊಂಡಿದ್ದಾನೆ. ಇದನ್ನು ಪೊಲೀಸರು ತುಂಬಾ ತಮಾಷೆಯಾಗಿ ತೆಗೆದುಕೊಂಡಿದ್ದಾರೆ.ಇದಕ್ಕೆ ಪೊಲೀಸರ ಉತ್ತರ ಏನು ಇತ್ತು ಗೊತ್ತಾ? ಇಲ್ಲಿದೆ ನೋಡಿ

ನಾನು ಸಿಂಗಲ್​​​​ ಗೆಳತಿಯನ್ನು ಹುಡುಕಲು ಸಹಾಯ ಮಾಡಿ ಎಂದು ದೆಹಲಿ ಪೊಲೀಸರನ್ನು ಕೇಳಿದ ಯುವಕ
ಅಕ್ಷಯ್​ ಪಲ್ಲಮಜಲು​​
|

Updated on: Jun 01, 2024 | 10:44 AM

Share

ದೆಹಲಿ, ಜೂ.1: ಸಿಂಗಲ್ಸ್​​ ಹುಡುಗರ ಸಂಖ್ಯೆ ಹೆಚ್ಚಾಗಿದೆ. ಇವರದ್ದು ದಿನಕ್ಕೊಂದು ಗೋಳು, ಇಲ್ಲೊಬ್ಬ ವ್ಯಕ್ತಿ ತನಗೊಂದು ಗೆಳತಿಯನ್ನು ಹುಡುಕಲು ಸಹಾಯ ಮಾಡುವಂತೆ ದೆಹಲಿ ಪೊಲೀಸರಿಗೆ ಕೇಳಿಕೊಂಡಿದ್ದಾರೆ. ಈ ಬಗ್ಗೆ ದೆಹಲಿ ಪೊಲೀಸರು ತಮಾಷೆಯಾಗಿ ಎಕ್ಸ್​​​ನಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. ದೆಹಲಿ ಪೊಲೀಸರು ವಿಶ್ವ ತಂಬಾಕು ರಹಿತ ದಿನದ ಸಂದರ್ಭದಲ್ಲಿ ಈ ಬಗ್ಗೆ ಪೋಸ್ಟ್​​​ನ್ನು ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್​​​ ಎಕ್ಸ್​​​ನಲ್ಲಿ ಭಾರೀ ವೈರಲ್​​ ಆಗಿದೆ. ಎಲ್ಲರೂ ಕೂಡ ಈ ಬಗ್ಗೆ ತಮಾಷೆಯಾಗಿ ಕಮೆಂಟ್​​ ಮಾಡಿದ್ದಾರೆ.

ಈ ಪೋಸ್ಟ್​​​​ನಲ್ಲಿ ನನಗೆ ಒಂದು ಗೆಳತಿಯನ್ನು ಹುಡುಕಲು ಸಹಾಯ ಮಾಡುವಂತೆ ದೆಹಲಿ ಪೊಲೀಸರನ್ನು ಕೇಳಿಕೊಂಡಿದ್ದಾನೆ. ಇನ್ನು ಈ ಪೋಸ್ಟ್​​​​ನಲ್ಲಿ ಯುವಕ ಸಿಂಗಲ್​​​​ ಎಂದು ಬರೆಯುವ ಬದಲು ಸಿಗ್ನಲ್​​​ ಎಂದು ಬರೆದುಕೊಂಡಿದ್ದಾನೆ. ಇದನ್ನು ಪೊಲೀಸರು ತುಂಬಾ ತಮಾಷೆಯಾಗಿ ತೆಗೆದುಕೊಂಡಿದ್ದಾರೆ. ಜತೆಗೆ ಆ ಯುವಕ ಇದು ನ್ಯಾಯವಲ್ಲ ನನಗೆ ಗೆಳತಿಯನ್ನು ಹುಡುಕಲು ನೀವು ನನಗೆ ಸಹಾಯ ಮಾಡಬೇಕು ಎಂದು ಕೇಳಿಕೊಂಡಿದ್ದಾನೆ.

ಇತನ ಮನವಿಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಸರ್, ಆಕೆಯನ್ನು ಹುಡುಕಲು ನಾವು ನಿಮಗೆ ಸಹಾಯ ಮಾಡಬಹುದು ಅದು ಯಾವಾಗ ಆಕೆ ಕಾಣೆಯಾದಾಗ, ನೀವು ಸಿಗ್ನಲ್​​​​​​ ಆಗಿದ್ದರೆ, ನೀವು ಹಸಿರು ಬಣ್ಣದಲ್ಲಿರುತ್ತೀರಿ, ಕೆಂಪು ಬಣ್ಣ ಅಲ್ಲ ಎಂದು ಹೇಳಿದ್ದಾರೆ. (ನೀವು ಗಲ್​​​ಫ್ರೆಂಡ್​​​ ಇಲ್ಲದೆ ಸೇಫ್​​​ ಆಗಿದ್ದಾರೆ. ಕೆಂಪು ಬಣ್ಣದ ಡೇಂಜರ್​​ನಲ್ಲಿ ಇಲ್ಲ ಎಂದು)

ವಿಶ್ವ ತಂಬಾಕು ರಹಿತ ದಿನದ ಸಂದರ್ಭದಲ್ಲಿ ಎಕ್ಸ್​ನಲ್ಲಿ ದೆಹಲಿ ಪೊಲೀಸರು ಆ ಯುವಕನ ಫೋಸ್ಟ್​​ ಜತೆಗೆ ಎರಡು ನಗುತ್ತಿರುವ ಎಮೋಟಿಕಾನ್‌ ಜತೆಗೆ ನೀವು ತಂಬಾಕು ಸೇವಿಸಿದಾಗ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರ “ತಂಬಾಕು ನಿಮ್ಮನ್ನು ಕೊಲ್ಲುವುದು ಮಾತ್ರವಲ್ಲ, ನಿಮ್ಮ ನಗುವನ್ನೂ ಸಹ ಕೊಲ್ಲುತ್ತದೆ ಎಂಬ ಅರ್ಥದಲ್ಲಿ ದೆಹಲಿ ಪೊಲೀಸರು ನೀಡಿದ್ದಾರೆ.

ಇದನ್ನೂ ಓದಿ: ಗುದನಾಳದಲ್ಲಿ 1 ಕೆಜಿ ಚಿನ್ನ ಸ್ಮಗ್ಲಿಂಗ್; ಕೇರಳದಲ್ಲಿ ಏರ್ ಇಂಡಿಯಾ ಗಗನಸಖಿ ಬಂಧನ

ಇದರ ಜತೆಗೆ ಪೊಲೀಸರು ತನ್ನ ಎಕ್ಸ್​​ ಖಾತೆಯಲ್ಲಿ ಅಮೆಜಾನ್ ಪ್ರೈಮ್ ವೀಡಿಯೊ ಸರಣಿಯ ದೃಶ್ಯವನ್ನು ಹಂಚಿಕೊಂಡಿದ್ದಾರೆ. ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ ಎಂಬುದನ್ನು ಈ ವಿಡಿಯೋ ಹೇಳುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ