AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ನನ್ನ ಕಥೆ ಬಿಡಿ, ಬದುಕಿ ಬಾಳಬೇಕಿರುವವರಿಗೆ ಲಸಿಕೆ ಕೊಡಿ: ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ
ರಾಜೇಶ್ ದುಗ್ಗುಮನೆ
| Edited By: |

Updated on: Mar 01, 2021 | 9:58 PM

Share

ಮೊದಲ ಹಂತದಲ್ಲಿ 1.30 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಇಂದಿನಿಂದ (ಮಾರ್ಚ್ 1) 2ನೇ ಹಂತದ ಲಸಿಕೆ ಅಭಿಯಾನ ಶುರುವಾಗಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗಿದೆ. 45 ವರ್ಷ ಮೇಲ್ಪಟ್ಟವರೂ ಸಹ ಇತರ ರೋಗಗಳಿಂದ ಬಳಲುತ್ತಿದ್ದರೆ ಲಸಿಕೆ ಪಡೆಯಬಹುದು. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ ಸೇರಿ ಸಾಕಷ್ಟು ರಾಷ್ಟ್ರೀಯ ನಾಯಕರು ಕೊರೊನಾ ಲಸಿಕೆ ಪಡೆದಿದ್ದಾರೆ. ಈ ಮಧ್ಯೆ ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ರಾಜ್ಯ ಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ಎಲ್ಲರ ಪ್ರಶಂಸೆಗೆ ಕಾರಣವಾಗಿದೆ.

ಎರಡನೇ ಹಂತದ ಕೊರೊನಾ ಲಸಿಕೆ ನೀಡುತ್ತಿರುವವರ ಬಗ್ಗೆ ಕೇಳಿದ ಪ್ರಶ್ನೆಗೆ ಖರ್ಗೆ ಉತ್ತರ ನೀಡಿದ್ದಾರೆ. ನನ್ನ ವಯಸ್ಸು 70 ವರ್ಷದಾಟಿದೆ. ನಾನು ಇನ್ನು ಹೆಚ್ಚು ಅಂದರೆ 10-15 ವರ್ಷ ಬದುಕಬಹುದು. ಹೀಗಾಗಿ ಬಾಳಿ ಬದುಕಬೇಕಾದ ಯುವಕರಿಗೆ ಕೊರೊನಾ ಲಸಿಕೆ ನೀಡಿ ಎಂದು ಮನವಿ ಮಾಡಿದ್ದಾರೆ.

ದೇಶದ 10 ಸಾವಿರ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಲಸಿಕೆ ನೀಡಲು ನಿರ್ಧರಿಸಿದ್ದು, 20 ಸಾವಿರ ಖಾಸಗಿ ಕೇಂದ್ರಗಳ ಮೂಲಕವೂ ಲಸಿಕೆ ವಿತರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಸಗಿ ವೈದ್ಯಕೀಯ ಕೇಂದ್ರಗಳಲ್ಲಿ ಲಸಿಕೆಗೆ 250 ರೂಪಾಯಿಗೆ ಕೊರೊನಾ ಲಸಿಕೆ ನೀಡಲಾಗುತ್ತಿದೆ.

ರಾಜಕೀಯ ನಾಯಕರಿಗೆ ಲಸಿಕೆ: ಪ್ರಧಾನಿ ನರೇಂದ್ರ ಮೋದಿ ಅವರು ಕೊವಿಡ್​​-19 ಲಸಿಕೆ ಪಡೆದುಕೊಂಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ಅಮಿತ್​ ಶಾ ಕೂಡ ಇಂದು ಕೊರೊನಾ ಲಸಿಕೆ ಪಡೆದಿದ್ದಾರೆ. ಏಮ್ಸ್​ ಆಸ್ಪತ್ರೆಯಲ್ಲಿ ಮೋದಿ ಲಸಿಕೆ ಪಡೆದುಕೊಂಡರೆ, ಮೇದಾಂತಾ ಆಸ್ಪತ್ರೆಯ ವೈದ್ಯರು ಅಮಿತ್​ ಶಾಗೆ ಕೊರೊನಾ ಔಷಧ ಕೊಟ್ಟಿದ್ದಾರೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ಪಡೆದ ಕೊವಿಡ್​ ವ್ಯಾಕ್ಸಿನ್ ಯಾವುದು? ಲಸಿಕೆ ಪಡೆದ ಬಳಿಕ ಪುದುಚೇರಿ, ಕೇರಳದ ನರ್ಸ್​ಗಳಿಗೆ ಹೇಳಿದ್ದೇನು?

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?