AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಸುದ್ದಿ ವೆಬ್​ಸೈಟ್​ಗಳಿಗೆ ಅಂಕುಶ; ನೋಂದಣಿ ಇನ್ನು ಕಡ್ಡಾಯ

ದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಆನ್ಲೈನ್ ಸುದ್ದಿ ವೆಬ್ಸೈಟ್ ಗಳನ್ನು ಅಂಕುಶದಲ್ಲಿಡುವ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಅಧಿಕೃತ ಮಾನ್ಯತೆ ನೀಡಿದೆ. ಇದುವರೆಗೆ ನ್ಯೂಸ್ ಪೋರ್ಟಲ್ ಗಳನ್ನು ಯಾರು ಬೇಕಾದರೂ ತೆರೆಯಬಹುದಾದ ಅವಕಾಶವಿತ್ತು. ನೋಂದಣಿ ಮಾಡಿಸಿಕೊಳ್ಳದೆ ಸುದ್ದಿಗಳನ್ನು ಹರಿಯಬಿಡಲು ಅವಕಾಶ ಹೇರಳವಾಗಿತ್ತು. ಇದರಿಂದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದವು. ಚುನಾವಣೆಗಳ ಸಮಯದಲ್ಲಂತೂ ತಮ್ಮ ಪರವಾಗಿ ಒಲವು ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳೇ ಸುದ್ದಿ ವೆಬ್ಸೈಟ್ ಗಳನ್ನು ಸೃಷ್ಟಿಸುತ್ತಿದ್ದರು. ಆದರೆ ಇನ್ಮುಂದೆ ಸುದ್ದಿ ಜಾಲತಾಣಗಳು […]

ಆನ್​ಲೈನ್​ ಸುದ್ದಿ ವೆಬ್​ಸೈಟ್​ಗಳಿಗೆ ಅಂಕುಶ; ನೋಂದಣಿ ಇನ್ನು ಕಡ್ಡಾಯ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 11, 2020 | 1:44 PM

Share

ದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಆನ್ಲೈನ್ ಸುದ್ದಿ ವೆಬ್ಸೈಟ್ ಗಳನ್ನು ಅಂಕುಶದಲ್ಲಿಡುವ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಅಧಿಕೃತ ಮಾನ್ಯತೆ ನೀಡಿದೆ.

ಇದುವರೆಗೆ ನ್ಯೂಸ್ ಪೋರ್ಟಲ್ ಗಳನ್ನು ಯಾರು ಬೇಕಾದರೂ ತೆರೆಯಬಹುದಾದ ಅವಕಾಶವಿತ್ತು. ನೋಂದಣಿ ಮಾಡಿಸಿಕೊಳ್ಳದೆ ಸುದ್ದಿಗಳನ್ನು ಹರಿಯಬಿಡಲು ಅವಕಾಶ ಹೇರಳವಾಗಿತ್ತು. ಇದರಿಂದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದವು. ಚುನಾವಣೆಗಳ ಸಮಯದಲ್ಲಂತೂ ತಮ್ಮ ಪರವಾಗಿ ಒಲವು ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳೇ ಸುದ್ದಿ ವೆಬ್ಸೈಟ್ ಗಳನ್ನು ಸೃಷ್ಟಿಸುತ್ತಿದ್ದರು.

ಆದರೆ ಇನ್ಮುಂದೆ ಸುದ್ದಿ ಜಾಲತಾಣಗಳು ಮಾಹಿತಿ ಮತ್ತು ಪ್ರಸಾರಾಂಗ ಮಂತ್ರಾಲಯದಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಲಿದೆ. ಈ ಆದೇಶ ಜಾರಿಯಾದರೆ ಸುಳ್ಳು ಸುದ್ದಿಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಆದೇಶ ಮುನ್ನೆಲೆಗೆ ಬರುತ್ತಿರುವ ಡಿಜಿಟಲ್ ಪತ್ರಿಕೋದ್ಯಮವನ್ನು ಅಧಿಕೃತಗೊಳಿಸಿದ ನಡೆಯಾಗಿದೆ. ಅಲ್ಲದೆ ಸುಳ್ಳು ಸುದ್ದಿ ತಡೆಗಟ್ಟಲು ನೆರವಾಗಲಿದೆ. ನೋಂದಾಯಿತ ಸುದ್ದಿತಾಣ ಸುಳ್ಳು ಸುದ್ದಿ ಪ್ರಕಟಿಸಿದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ.

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು