Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆನ್​ಲೈನ್​ ಸುದ್ದಿ ವೆಬ್​ಸೈಟ್​ಗಳಿಗೆ ಅಂಕುಶ; ನೋಂದಣಿ ಇನ್ನು ಕಡ್ಡಾಯ

ದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಆನ್ಲೈನ್ ಸುದ್ದಿ ವೆಬ್ಸೈಟ್ ಗಳನ್ನು ಅಂಕುಶದಲ್ಲಿಡುವ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಅಧಿಕೃತ ಮಾನ್ಯತೆ ನೀಡಿದೆ. ಇದುವರೆಗೆ ನ್ಯೂಸ್ ಪೋರ್ಟಲ್ ಗಳನ್ನು ಯಾರು ಬೇಕಾದರೂ ತೆರೆಯಬಹುದಾದ ಅವಕಾಶವಿತ್ತು. ನೋಂದಣಿ ಮಾಡಿಸಿಕೊಳ್ಳದೆ ಸುದ್ದಿಗಳನ್ನು ಹರಿಯಬಿಡಲು ಅವಕಾಶ ಹೇರಳವಾಗಿತ್ತು. ಇದರಿಂದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದವು. ಚುನಾವಣೆಗಳ ಸಮಯದಲ್ಲಂತೂ ತಮ್ಮ ಪರವಾಗಿ ಒಲವು ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳೇ ಸುದ್ದಿ ವೆಬ್ಸೈಟ್ ಗಳನ್ನು ಸೃಷ್ಟಿಸುತ್ತಿದ್ದರು. ಆದರೆ ಇನ್ಮುಂದೆ ಸುದ್ದಿ ಜಾಲತಾಣಗಳು […]

ಆನ್​ಲೈನ್​ ಸುದ್ದಿ ವೆಬ್​ಸೈಟ್​ಗಳಿಗೆ ಅಂಕುಶ; ನೋಂದಣಿ ಇನ್ನು ಕಡ್ಡಾಯ
Follow us
ಸಾಧು ಶ್ರೀನಾಥ್​
|

Updated on: Nov 11, 2020 | 1:44 PM

ದೆಹಲಿ: ಮಹತ್ವದ ಆದೇಶವೊಂದನ್ನು ಹೊರಡಿಸಿರುವ ಮಾಹಿತಿ ಮತ್ತು ಪ್ರಸಾರಾಂಗ ಸಚಿವಾಲಯವು ಆನ್ಲೈನ್ ಸುದ್ದಿ ವೆಬ್ಸೈಟ್ ಗಳನ್ನು ಅಂಕುಶದಲ್ಲಿಡುವ ಆದೇಶ ಹೊರಡಿಸಿದೆ. ಈ ಮೂಲಕ ಡಿಜಿಟಲ್ ಪತ್ರಿಕೋದ್ಯಮಕ್ಕೆ ಅಧಿಕೃತ ಮಾನ್ಯತೆ ನೀಡಿದೆ.

ಇದುವರೆಗೆ ನ್ಯೂಸ್ ಪೋರ್ಟಲ್ ಗಳನ್ನು ಯಾರು ಬೇಕಾದರೂ ತೆರೆಯಬಹುದಾದ ಅವಕಾಶವಿತ್ತು. ನೋಂದಣಿ ಮಾಡಿಸಿಕೊಳ್ಳದೆ ಸುದ್ದಿಗಳನ್ನು ಹರಿಯಬಿಡಲು ಅವಕಾಶ ಹೇರಳವಾಗಿತ್ತು. ಇದರಿಂದ ಸುಳ್ಳು ಸುದ್ದಿಗಳು ಪ್ರಸಾರವಾಗುತ್ತಿದ್ದವು. ಚುನಾವಣೆಗಳ ಸಮಯದಲ್ಲಂತೂ ತಮ್ಮ ಪರವಾಗಿ ಒಲವು ಗಿಟ್ಟಿಸಿಕೊಳ್ಳಲು ಅಭ್ಯರ್ಥಿಗಳೇ ಸುದ್ದಿ ವೆಬ್ಸೈಟ್ ಗಳನ್ನು ಸೃಷ್ಟಿಸುತ್ತಿದ್ದರು.

ಆದರೆ ಇನ್ಮುಂದೆ ಸುದ್ದಿ ಜಾಲತಾಣಗಳು ಮಾಹಿತಿ ಮತ್ತು ಪ್ರಸಾರಾಂಗ ಮಂತ್ರಾಲಯದಡಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಲಿದೆ. ಈ ಆದೇಶ ಜಾರಿಯಾದರೆ ಸುಳ್ಳು ಸುದ್ದಿಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಈ ಆದೇಶ ಮುನ್ನೆಲೆಗೆ ಬರುತ್ತಿರುವ ಡಿಜಿಟಲ್ ಪತ್ರಿಕೋದ್ಯಮವನ್ನು ಅಧಿಕೃತಗೊಳಿಸಿದ ನಡೆಯಾಗಿದೆ. ಅಲ್ಲದೆ ಸುಳ್ಳು ಸುದ್ದಿ ತಡೆಗಟ್ಟಲು ನೆರವಾಗಲಿದೆ. ನೋಂದಾಯಿತ ಸುದ್ದಿತಾಣ ಸುಳ್ಳು ಸುದ್ದಿ ಪ್ರಕಟಿಸಿದರೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬಹುದಾಗಿದೆ.

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್