AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..

ಪ್ರಖ್ಯಾತ ಗಾಯಕ ಸೋನು ನಿಗಮ್​ಗೆ ಮಗ ನೀವನ್ ಗಾಯಕನಾಗೋದು ಇಷ್ಟ ಇಲ್ವಂತೆ.ಇತ್ತೀಚಿಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಅವರೇ ಬಾಯ್ಬಿಟ್ಟಿದ್ದಾರೆ. ಮಗ ನೀವನ್ ಗಾಯಕನಾಗೇ ಹುಟ್ಟಿದ್ದಾನೆ. ಗಾಯಕನಾಗೇ ಬೆಳೆಯೋದು ನಂಗೆ ಇಷ್ಟ ಇಲ್ಲ. ಒಂದು ವೇಳೆ ನೀವನ್ ಗಾಯಕನಾಗ್ತೀನಿ ಅಂದ್ರೆ ಭಾರತದಲ್ಲಂತೂ ಆಗೋದು ಬೇಡ. ಈಗಾಗ್ಲೇ ಆತ ಯುಎಈ ಖ್ಯಾತ ಗೇಮ್ ಫೋರ್ಟ್​ನೈಟ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾನೆ. ಅವನಿಗೆ ಇನ್ನೂ ತುಂಬಾ ವಿಷಯದಲ್ಲಿ ಆಸಕ್ತಿಗಳಿವೆ ಎಂದಿದ್ದಾರೆ. 13 ವರ್ಷದ ನೀವಮ್ ಹಾಡುಗಳು ಯೂಟ್ಯೂಬ್​ನಲ್ಲಿ ಈಗಾಗಲೇ ಹಿಟ್ ಆಗಿವೆ. ನೀವನ್​ ಏನೇ […]

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..
ಸಾಧು ಶ್ರೀನಾಥ್​
|

Updated on:Nov 18, 2020 | 11:44 AM

Share

ಪ್ರಖ್ಯಾತ ಗಾಯಕ ಸೋನು ನಿಗಮ್​ಗೆ ಮಗ ನೀವನ್ ಗಾಯಕನಾಗೋದು ಇಷ್ಟ ಇಲ್ವಂತೆ.ಇತ್ತೀಚಿಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಅವರೇ ಬಾಯ್ಬಿಟ್ಟಿದ್ದಾರೆ. ಮಗ ನೀವನ್ ಗಾಯಕನಾಗೇ ಹುಟ್ಟಿದ್ದಾನೆ. ಗಾಯಕನಾಗೇ ಬೆಳೆಯೋದು ನಂಗೆ ಇಷ್ಟ ಇಲ್ಲ. ಒಂದು ವೇಳೆ ನೀವನ್ ಗಾಯಕನಾಗ್ತೀನಿ ಅಂದ್ರೆ ಭಾರತದಲ್ಲಂತೂ ಆಗೋದು ಬೇಡ. ಈಗಾಗ್ಲೇ ಆತ ಯುಎಈ ಖ್ಯಾತ ಗೇಮ್ ಫೋರ್ಟ್​ನೈಟ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾನೆ. ಅವನಿಗೆ ಇನ್ನೂ ತುಂಬಾ ವಿಷಯದಲ್ಲಿ ಆಸಕ್ತಿಗಳಿವೆ ಎಂದಿದ್ದಾರೆ.

13 ವರ್ಷದ ನೀವಮ್ ಹಾಡುಗಳು ಯೂಟ್ಯೂಬ್​ನಲ್ಲಿ ಈಗಾಗಲೇ ಹಿಟ್ ಆಗಿವೆ. ನೀವನ್​ ಏನೇ ಆದರೂ ನಾವು ಸಪೋರ್ಟ್ ಮಾಡ್ತೀವಿ. ಅವನ ಆಸಕ್ತಿ ಏನಿದೆಯೋ ಅದನ್ನೇ ಮುಂದೆ ಮಾಡಲಿ ಎಂದು ಮಗನ ಭವಿಷ್ಯದ ಕುರಿತು ಗಾಯಕ ಸೋನು ಕಾಳಜಿ ವ್ಯಕ್ತಪಡಿಸಿದ್ದಾರೆ.

Published On - 10:37 am, Tue, 17 November 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ