AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..

ಪ್ರಖ್ಯಾತ ಗಾಯಕ ಸೋನು ನಿಗಮ್​ಗೆ ಮಗ ನೀವನ್ ಗಾಯಕನಾಗೋದು ಇಷ್ಟ ಇಲ್ವಂತೆ.ಇತ್ತೀಚಿಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಅವರೇ ಬಾಯ್ಬಿಟ್ಟಿದ್ದಾರೆ. ಮಗ ನೀವನ್ ಗಾಯಕನಾಗೇ ಹುಟ್ಟಿದ್ದಾನೆ. ಗಾಯಕನಾಗೇ ಬೆಳೆಯೋದು ನಂಗೆ ಇಷ್ಟ ಇಲ್ಲ. ಒಂದು ವೇಳೆ ನೀವನ್ ಗಾಯಕನಾಗ್ತೀನಿ ಅಂದ್ರೆ ಭಾರತದಲ್ಲಂತೂ ಆಗೋದು ಬೇಡ. ಈಗಾಗ್ಲೇ ಆತ ಯುಎಈ ಖ್ಯಾತ ಗೇಮ್ ಫೋರ್ಟ್​ನೈಟ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾನೆ. ಅವನಿಗೆ ಇನ್ನೂ ತುಂಬಾ ವಿಷಯದಲ್ಲಿ ಆಸಕ್ತಿಗಳಿವೆ ಎಂದಿದ್ದಾರೆ. 13 ವರ್ಷದ ನೀವಮ್ ಹಾಡುಗಳು ಯೂಟ್ಯೂಬ್​ನಲ್ಲಿ ಈಗಾಗಲೇ ಹಿಟ್ ಆಗಿವೆ. ನೀವನ್​ ಏನೇ […]

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..
ಸಾಧು ಶ್ರೀನಾಥ್​
|

Updated on:Nov 18, 2020 | 11:44 AM

Share

ಪ್ರಖ್ಯಾತ ಗಾಯಕ ಸೋನು ನಿಗಮ್​ಗೆ ಮಗ ನೀವನ್ ಗಾಯಕನಾಗೋದು ಇಷ್ಟ ಇಲ್ವಂತೆ.ಇತ್ತೀಚಿಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಅವರೇ ಬಾಯ್ಬಿಟ್ಟಿದ್ದಾರೆ. ಮಗ ನೀವನ್ ಗಾಯಕನಾಗೇ ಹುಟ್ಟಿದ್ದಾನೆ. ಗಾಯಕನಾಗೇ ಬೆಳೆಯೋದು ನಂಗೆ ಇಷ್ಟ ಇಲ್ಲ. ಒಂದು ವೇಳೆ ನೀವನ್ ಗಾಯಕನಾಗ್ತೀನಿ ಅಂದ್ರೆ ಭಾರತದಲ್ಲಂತೂ ಆಗೋದು ಬೇಡ. ಈಗಾಗ್ಲೇ ಆತ ಯುಎಈ ಖ್ಯಾತ ಗೇಮ್ ಫೋರ್ಟ್​ನೈಟ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾನೆ. ಅವನಿಗೆ ಇನ್ನೂ ತುಂಬಾ ವಿಷಯದಲ್ಲಿ ಆಸಕ್ತಿಗಳಿವೆ ಎಂದಿದ್ದಾರೆ.

13 ವರ್ಷದ ನೀವಮ್ ಹಾಡುಗಳು ಯೂಟ್ಯೂಬ್​ನಲ್ಲಿ ಈಗಾಗಲೇ ಹಿಟ್ ಆಗಿವೆ. ನೀವನ್​ ಏನೇ ಆದರೂ ನಾವು ಸಪೋರ್ಟ್ ಮಾಡ್ತೀವಿ. ಅವನ ಆಸಕ್ತಿ ಏನಿದೆಯೋ ಅದನ್ನೇ ಮುಂದೆ ಮಾಡಲಿ ಎಂದು ಮಗನ ಭವಿಷ್ಯದ ಕುರಿತು ಗಾಯಕ ಸೋನು ಕಾಳಜಿ ವ್ಯಕ್ತಪಡಿಸಿದ್ದಾರೆ.

Published On - 10:37 am, Tue, 17 November 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ