AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..

ಪ್ರಖ್ಯಾತ ಗಾಯಕ ಸೋನು ನಿಗಮ್​ಗೆ ಮಗ ನೀವನ್ ಗಾಯಕನಾಗೋದು ಇಷ್ಟ ಇಲ್ವಂತೆ.ಇತ್ತೀಚಿಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಅವರೇ ಬಾಯ್ಬಿಟ್ಟಿದ್ದಾರೆ. ಮಗ ನೀವನ್ ಗಾಯಕನಾಗೇ ಹುಟ್ಟಿದ್ದಾನೆ. ಗಾಯಕನಾಗೇ ಬೆಳೆಯೋದು ನಂಗೆ ಇಷ್ಟ ಇಲ್ಲ. ಒಂದು ವೇಳೆ ನೀವನ್ ಗಾಯಕನಾಗ್ತೀನಿ ಅಂದ್ರೆ ಭಾರತದಲ್ಲಂತೂ ಆಗೋದು ಬೇಡ. ಈಗಾಗ್ಲೇ ಆತ ಯುಎಈ ಖ್ಯಾತ ಗೇಮ್ ಫೋರ್ಟ್​ನೈಟ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾನೆ. ಅವನಿಗೆ ಇನ್ನೂ ತುಂಬಾ ವಿಷಯದಲ್ಲಿ ಆಸಕ್ತಿಗಳಿವೆ ಎಂದಿದ್ದಾರೆ. 13 ವರ್ಷದ ನೀವಮ್ ಹಾಡುಗಳು ಯೂಟ್ಯೂಬ್​ನಲ್ಲಿ ಈಗಾಗಲೇ ಹಿಟ್ ಆಗಿವೆ. ನೀವನ್​ ಏನೇ […]

ಮಗ ಗಾಯಕನಾಗೋದು ಸೋನು ನಿಗಮ್​ಗೆ ಇಷ್ಟ ಇಲ್ವಂತೆ! ಅದರಲ್ಲೂ ಭಾರತದಲ್ಲಿ..
ಸಾಧು ಶ್ರೀನಾಥ್​
|

Updated on:Nov 18, 2020 | 11:44 AM

Share

ಪ್ರಖ್ಯಾತ ಗಾಯಕ ಸೋನು ನಿಗಮ್​ಗೆ ಮಗ ನೀವನ್ ಗಾಯಕನಾಗೋದು ಇಷ್ಟ ಇಲ್ವಂತೆ.ಇತ್ತೀಚಿಗೆ ಸಂದರ್ಶನವೊಂದರಲ್ಲಿ ಈ ವಿಷಯವನ್ನು ಅವರೇ ಬಾಯ್ಬಿಟ್ಟಿದ್ದಾರೆ. ಮಗ ನೀವನ್ ಗಾಯಕನಾಗೇ ಹುಟ್ಟಿದ್ದಾನೆ. ಗಾಯಕನಾಗೇ ಬೆಳೆಯೋದು ನಂಗೆ ಇಷ್ಟ ಇಲ್ಲ. ಒಂದು ವೇಳೆ ನೀವನ್ ಗಾಯಕನಾಗ್ತೀನಿ ಅಂದ್ರೆ ಭಾರತದಲ್ಲಂತೂ ಆಗೋದು ಬೇಡ. ಈಗಾಗ್ಲೇ ಆತ ಯುಎಈ ಖ್ಯಾತ ಗೇಮ್ ಫೋರ್ಟ್​ನೈಟ್​ನಲ್ಲಿ ಎರಡನೇ ಸ್ಥಾನದಲ್ಲಿದ್ದಾನೆ. ಅವನಿಗೆ ಇನ್ನೂ ತುಂಬಾ ವಿಷಯದಲ್ಲಿ ಆಸಕ್ತಿಗಳಿವೆ ಎಂದಿದ್ದಾರೆ.

13 ವರ್ಷದ ನೀವಮ್ ಹಾಡುಗಳು ಯೂಟ್ಯೂಬ್​ನಲ್ಲಿ ಈಗಾಗಲೇ ಹಿಟ್ ಆಗಿವೆ. ನೀವನ್​ ಏನೇ ಆದರೂ ನಾವು ಸಪೋರ್ಟ್ ಮಾಡ್ತೀವಿ. ಅವನ ಆಸಕ್ತಿ ಏನಿದೆಯೋ ಅದನ್ನೇ ಮುಂದೆ ಮಾಡಲಿ ಎಂದು ಮಗನ ಭವಿಷ್ಯದ ಕುರಿತು ಗಾಯಕ ಸೋನು ಕಾಳಜಿ ವ್ಯಕ್ತಪಡಿಸಿದ್ದಾರೆ.

Published On - 10:37 am, Tue, 17 November 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ