AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ
ಸಿ.ಟಿ.ರವಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 28, 2021 | 11:18 AM

Share

ದೆಹಲಿ: ಕಾಂಗ್ರೆಸ್ನಲ್ಲಿ ಭವಿಷ್ಯದ ಸಿಎಂ ಅಭ್ಯರ್ಥಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು ಎಂಬ ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬಿಜೆಪಿಗೆ ಬಹುಮತವಿದೆ, ಯಡಿಯೂರಪ್ಪ ಸಿಎಂ ಆಗಿದ್ದಾರೆ. ಕಾಂಗ್ರೆಸ್‌ನವರು ಬಹುಮತ ಇಲ್ಲದಿದ್ರೂ ಹಲವರು ಸಿಎಂ ಆಗಲು ಕನಸು ಕಾಣುತ್ತಿದ್ದಾರೆ. ಹನುಮಂತನ ಬಾಲದ ರೀತಿಯಲ್ಲಿ ಪಟ್ಟಿ ಬೆಳೆಯುತ್ತಿದೆ. ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು, ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದರು.

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ. ಅಲ್ಪಸಂಖ್ಯಾತರ ಮೊಣಕೈಗೆ ತುಪ್ಪ ಸವರಬೇಡಿ. ದಲಿತರಿಗೆ ಮೋಸ ಮಾಡಿದ್ರಿ, ಅಲ್ಪಸಂಖ್ಯಾತರಿಗೆ ಮಾಡಬೇಡಿ. ಜಮೀರ್, ತನ್ವೀರ್, ಇಬ್ರಾಹಿಂ ಯಾರನ್ನಾದ್ರೂ ಮಾಡಿ ಆದ್ರೆ ಇಬ್ರಾಹಿಂ ಅವರನ್ನು ಸಿಎಂ ಮಾಡಲು ನನ್ನ ಬೆಂಬಲ ಇದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ರು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ