AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ.

ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ! ಕಾಂಗ್ರೆಸ್​ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಅವರನ್ನ ಸಿಎಂ ಮಾಡಲಿ: ಸಿ.ಟಿ.ರವಿ
ಸಿ.ಟಿ.ರವಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 28, 2021 | 11:18 AM

Share

ದೆಹಲಿ: ಕಾಂಗ್ರೆಸ್ನಲ್ಲಿ ಭವಿಷ್ಯದ ಸಿಎಂ ಅಭ್ಯರ್ಥಿ ಜಟಾಪಟಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು ಎಂಬ ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ದೆಹಲಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಬಿಜೆಪಿಗೆ ಬಹುಮತವಿದೆ, ಯಡಿಯೂರಪ್ಪ ಸಿಎಂ ಆಗಿದ್ದಾರೆ. ಕಾಂಗ್ರೆಸ್‌ನವರು ಬಹುಮತ ಇಲ್ಲದಿದ್ರೂ ಹಲವರು ಸಿಎಂ ಆಗಲು ಕನಸು ಕಾಣುತ್ತಿದ್ದಾರೆ. ಹನುಮಂತನ ಬಾಲದ ರೀತಿಯಲ್ಲಿ ಪಟ್ಟಿ ಬೆಳೆಯುತ್ತಿದೆ. ಕಾಂಗ್ರೆಸ್ MLC ಸಿ.ಎಂ.ಇಬ್ರಾಹಿಂ ಹೇಳಿಕೆ ಗಮನಿಸಿದ್ದೇನೆ. ಇಬ್ರಾಹಿಂ ಸಿಎಂ ಆಗಬೇಕು, ಹೇಳಿಕೆಯಲ್ಲಿ ನ್ಯಾಯ ಇದೆ. ನನ್ನ ಬೆಂಬಲ ಸಿ.ಎಂ.ಇಬ್ರಾಹಿಂಗೆ ಇದೆ ಎಂದರು.

ಅವರ ಹೆಸರಿನಲ್ಲೇ ಸಿ.ಎಂ. ಇದೆ, ಅದನ್ನು ಅಧಿಕೃತ ಮಾಡಿ. ಇಬ್ರಾಹಿಂ ಅನೇಕ ಜನರಿಗೆ ಪೌರೋಹಿತ್ಯ ವಹಿಸಿದ್ದಾರೆ. ಪೌರೋಹಿತ್ಯ ವಹಿಸಿದವರಿಗೆ ತಾನು ಮದುವೆಯಾಗಬೇಕು ಎಂದು ಆಸೆ ಇರುತ್ತದೆ. ಕಾಂಗ್ರೆಸ್ಗೆ ಅಲ್ಪಸಂಖ್ಯಾತರ ಬಗ್ಗೆ ಕಾಳಜಿ ಇದ್ರೆ ಮಾಡಲಿ. ಅಲ್ಪಸಂಖ್ಯಾತರ ಮೊಣಕೈಗೆ ತುಪ್ಪ ಸವರಬೇಡಿ. ದಲಿತರಿಗೆ ಮೋಸ ಮಾಡಿದ್ರಿ, ಅಲ್ಪಸಂಖ್ಯಾತರಿಗೆ ಮಾಡಬೇಡಿ. ಜಮೀರ್, ತನ್ವೀರ್, ಇಬ್ರಾಹಿಂ ಯಾರನ್ನಾದ್ರೂ ಮಾಡಿ ಆದ್ರೆ ಇಬ್ರಾಹಿಂ ಅವರನ್ನು ಸಿಎಂ ಮಾಡಲು ನನ್ನ ಬೆಂಬಲ ಇದೆ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ರು.

ಇದನ್ನೂ ಓದಿ: ರಾಜ್ಯ ಕಾಂಗ್ರೆಸ್​ನಲ್ಲಿ ತಾರಕಕ್ಕೇರಿದ ಸಿಎಂ ಗಲಾಟೆ; ಖಡಕ್ ಸೂಚನೆ ನೀಡಲು ರಾಹುಲ್​ಗೆ ಹಿರಿಯ ನಾಯಕರ ಒತ್ತಾಯ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?