AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚನೆ: ಸಂಗೀತ ಮಾಂತ್ರಿಕ AR ರಹಮಾನ್ ವಿರುದ್ಧ IT ದೂರು

ಸಂಗೀತ ಮಾಂತ್ರಿಕ ಎ ಆರ್ ರಹಮಾನ್ ವಿರುದ್ಧ ಆದಾಯ ತೆರಿಗೆ ವಂಚನೆ ಆರೋಪ ಕೇಳಿಬಂದಿದೆ. ಆದಾಯ ತೆರಿಗೆ ತಪ್ಪಿಸಲು ಎ ಆರ್ ರಹಮಾನ್ ತಮ್ಮ ಎ ಆರ್ ರಹಮಾನ್ ಫೌಂಡೇಶನ್‌ಗೆ ರೂಪಾಯಿ 3.47 ಕೋಟಿಯನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದೆ. 2011 ರಲ್ಲಿ ರಿಂಗ್‌ಟೋನ್‌ಗಳನ್ನು ರಚಿಸುವುದಕ್ಕಾಗಿ ಯುಕೆ ಮೂಲದ ಮೊಬೈಲ್ ಫೋನ್ ಕಂಪನಿಯಿಂದ ರಹಮಾನ್ ಹಣವನ್ನು ಪಡೆದಿದ್ದು, ತನ್ನ ಸಂಭಾವನೆಯನ್ನು ನೇರವಾಗಿ ತನ್ನ ಪ್ರತಿಷ್ಠಾನಕ್ಕೆ ಪಾವತಿಸುವಂತೆ ಕಂಪನಿಗೆ ಸೂಚಿಸಿದ್ದಾರೆ […]

ತೆರಿಗೆ ವಂಚನೆ: ಸಂಗೀತ ಮಾಂತ್ರಿಕ AR ರಹಮಾನ್ ವಿರುದ್ಧ IT ದೂರು
ಸಾಧು ಶ್ರೀನಾಥ್​
|

Updated on:Sep 11, 2020 | 8:15 PM

Share

ಸಂಗೀತ ಮಾಂತ್ರಿಕ ಎ ಆರ್ ರಹಮಾನ್ ವಿರುದ್ಧ ಆದಾಯ ತೆರಿಗೆ ವಂಚನೆ ಆರೋಪ ಕೇಳಿಬಂದಿದೆ.

ಆದಾಯ ತೆರಿಗೆ ತಪ್ಪಿಸಲು ಎ ಆರ್ ರಹಮಾನ್ ತಮ್ಮ ಎ ಆರ್ ರಹಮಾನ್ ಫೌಂಡೇಶನ್‌ಗೆ ರೂಪಾಯಿ 3.47 ಕೋಟಿಯನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ಆದಾಯ ತೆರಿಗೆ ಇಲಾಖೆ ಮದ್ರಾಸ್ ಹೈಕೋರ್ಟ್‌ಗೆ ಮೊರೆ ಹೋಗಿದೆ.

2011 ರಲ್ಲಿ ರಿಂಗ್‌ಟೋನ್‌ಗಳನ್ನು ರಚಿಸುವುದಕ್ಕಾಗಿ ಯುಕೆ ಮೂಲದ ಮೊಬೈಲ್ ಫೋನ್ ಕಂಪನಿಯಿಂದ ರಹಮಾನ್ ಹಣವನ್ನು ಪಡೆದಿದ್ದು, ತನ್ನ ಸಂಭಾವನೆಯನ್ನು ನೇರವಾಗಿ ತನ್ನ ಪ್ರತಿಷ್ಠಾನಕ್ಕೆ ಪಾವತಿಸುವಂತೆ ಕಂಪನಿಗೆ ಸೂಚಿಸಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ.

ಆ ಸಮಯದಲ್ಲಿ ಚಾರಿಟಬಲ್ ಟ್ರಸ್ಟ್‌ಗೆ ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆಯಡಿ ಪರವಾನಗಿ ಇರಲಿಲ್ಲ. ಹಾಗಾಗಿ 3.47 ಕೋಟಿ ರೂಪಾಯಿ ತೆರಿಗೆ ವಿಧಿಸಬಹುದಾದ ಆದಾಯವಾಗಿದ್ದು, ಅದನ್ನು ವಿದೇಶಿ ಕೊಡುಗೆಗಳೆಂದು ಪರಿಗಣಿಸಲಾಗುವುದಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಈ ವರ್ಷದ ಫೆಬ್ರವರಿಯಲ್ಲಿ, ಕೇಂದ್ರ ಸರ್ಕಾರ ಎ ಆರ್ ರಹಮಾನ್ ಫೌಂಡೇಶನ್‌ಗೆ ಎಫ್‌ಸಿಆರ್‌ಎ ಪರವಾನಗಿಯನ್ನು ನೀಡಿದ್ದು, ಟ್ರಸ್ಟ್​ ಅನ್ನು ಎಫ್‌ಸಿಆರ್‌ಎ ಅಡಿಯಲ್ಲಿ “ಸಾಂಸ್ಕೃತಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ” ನೋಂದಾಯಿಸಲಾಗಿದೆ ಎಂಬುದು ಕಂಡು ಬಂದಿದೆ.

Published On - 6:50 pm, Fri, 11 September 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ