AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Aircraft Crash: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನ

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನವಾಗಿದೆ.

Army Aircraft Crash: ರಾಜಸ್ಥಾನದಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನ
ಐಎಎಫ್​ ವಿಮಾನ ಪತನImage Credit source: Hindustan Times
ನಯನಾ ರಾಜೀವ್
|

Updated on:Mar 12, 2024 | 3:15 PM

Share

ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭಾರತೀಯ ವಾಯುಪಡೆಯ ತೇಜಸ್​ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್ ಬಳಿ ಪತನಗೊಂಡಿದೆ. ಪೈಲಟ್​ಗಳು ಸುರಕ್ಷಿತವಾಗಿದ್ದಾರೆ.

ಭಾರತೀಯ ವಾಯುಪಡೆಯ ಒಂದು ತೇಜಸ್ ವಿಮಾನವು ಇಂದು ಕಾರ್ಯಾಚರಣೆಯ ತರಬೇತಿಯ ಸಮಯದಲ್ಲಿ ಜೈಸಲ್ಮೇರ್‌ನಲ್ಲಿ ಅಪಘಾತಕ್ಕೀಡಾಯಿತು. ಪೈಲಟ್ ಹೊರಬಂದಿದ್ದಾರೆ ಅಪಘಾತದ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತೇಜಸ್ ಯುದ್ಧ ವಿಮಾನ ಪತನ ದೃಶ್ಯ

ಭಾರತ್ ಶಕ್ತಿ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್‌ನಲ್ಲಿ ಪತನಗೊಂಡಿದೆ. ಫೈಟರ್ ಜೆಟ್ ಪತನವಾಗಿರುವ ಘಟನೆ ಜವಾಹರ್ ಕಾಲೋನಿ ಬಳಿ ನಡೆದಿದೆ. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಹಾಸ್ಟೆಲ್ ಮೇಲ್ಛಾವಣಿಯ ಮೇಲೆ ಬಿದ್ದು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಹೇಗೋ ಇಬ್ಬರೂ ಪೈಲಟ್‌ಗಳು ಫೈಟರ್ ಜೆಟ್‌ನಿಂದ ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:55 pm, Tue, 12 March 24

Follow Us
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಅಸ್ಸಾಂನಲ್ಲಿ ಬಿಜೆಪಿ ಬರುತ್ತೆ ಎಂದು ನಾವೂ ಹೇಳ್ತೀವಿ: ಪರಮೇಶ್ವರ!
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಜ್ಯುವೆಲರಿಗೆ ಕನ್ನ: ಗೋಡೆ ಕೊರೆದು 70 ಕೆಜಿ ಬೆಳ್ಳಿ ಕಳ್ಳತನ
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
ಕುಡಿದ ನಶೆಯಲ್ಲಿ ಜನರ ಮೇಲೆ ಮಚ್ಚು, ಲಾಂಗು ಬೀಸಿದ ಪುಂಡರು
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
‘ಕೆಡಿ’ ಚಿತ್ರದಲ್ಲಿಲ್ಲ ‘ಸರ್ಸೆ ಸರ್ಸೆ’ ಹಾಡು; ಅಪ್​​ಡೇಟ್​ ಕೊಟ್ಟ ಪ್ರೇಮ್
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ?
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಬೆಂಗಳೂರಿನಲ್ಲಿ ಆಟೋ ಚಾಲಕನಿಗೆ ಥಳಿಸಿದ ಪೊಲೀಸರು
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ಚರಂಡಿ ನೀರಲ್ಲಿ ಸ್ನಾನ ಮಾಡಿ, ಅದೇ ನೀರಿನಲ್ಲಿ ಆಹಾರ ಅದ್ದಿ ತಿಂದ ಪುನೀತ್
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ನಿಮಗೆ ಲವ್ ಮ್ಯಾರೇಜ್ ಆಗುತ್ತೋ, ಅರೆಂಜ್ ಮ್ಯಾರೇಜ್ ಆಗುತ್ತೋ?
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!
ಇಂದು ಈ ರಾಶಿಯವರ ವ್ಯಾಪಾರ, ವ್ಯವಹಾರಗಳು ಚೆನ್ನಾಗಿರುತ್ತೆ!