AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಗೆ 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ತೆರಳಿದ ಸಿ-17 ಗ್ಲೋಬ್​ ಮಾಸ್ಟರ್

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಚೀನಾಗೆ ನೆರವಾಗಲು ಭಾರತದಿಂದ ವುಹಾನ್​ಗೆ ಸಿ-17 ಗ್ಲೋಬ್​ ಮಾಸ್ಟರ್ ವಿಮಾನ ತೆರಳಿದೆ. ಇದು ಸುಮಾರು 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ಚೀನಾಗೆ ಪ್ರಯಾಣ ಬೆಲೆಸಿದ್ದು, ಹಿಂದಿರುಗುವಾಗ ವುಹಾನ್​ನಲ್ಲಿರುವ ಭಾರತೀಯರನ್ನು ಕರೆತರಲಿದೆ. ಸಿ-17 ಗ್ಲೋಬ್​ ಮಾಸ್ಟರ್ ವಿಮಾನದಲ್ಲಿ ಕೊರೊನಾ ವೈರಸ್​ಗೆ ತುತ್ತಾದವರಿಗೆ ಬೇಕಾದ ಅಗತ್ಯ ವಸ್ತುಗಳಾದ ಮಾಸ್ಕ್, ಕೈವಸುಗಳು ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸುಮಾರು 15 ಟನ್ ವೈದ್ಯಕೀಯ ಸಾಮಗ್ರಿಯನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ […]

ಚೀನಾಗೆ 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ತೆರಳಿದ ಸಿ-17 ಗ್ಲೋಬ್​ ಮಾಸ್ಟರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 26, 2020 | 7:41 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಚೀನಾಗೆ ನೆರವಾಗಲು ಭಾರತದಿಂದ ವುಹಾನ್​ಗೆ ಸಿ-17 ಗ್ಲೋಬ್​ ಮಾಸ್ಟರ್ ವಿಮಾನ ತೆರಳಿದೆ. ಇದು ಸುಮಾರು 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ಚೀನಾಗೆ ಪ್ರಯಾಣ ಬೆಲೆಸಿದ್ದು, ಹಿಂದಿರುಗುವಾಗ ವುಹಾನ್​ನಲ್ಲಿರುವ ಭಾರತೀಯರನ್ನು ಕರೆತರಲಿದೆ.

ಸಿ-17 ಗ್ಲೋಬ್​ ಮಾಸ್ಟರ್ ವಿಮಾನದಲ್ಲಿ ಕೊರೊನಾ ವೈರಸ್​ಗೆ ತುತ್ತಾದವರಿಗೆ ಬೇಕಾದ ಅಗತ್ಯ ವಸ್ತುಗಳಾದ ಮಾಸ್ಕ್, ಕೈವಸುಗಳು ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸುಮಾರು 15 ಟನ್ ವೈದ್ಯಕೀಯ ಸಾಮಗ್ರಿಯನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ವೂಹನ್‌ಗೆ ತೆರಳಿದೆ.

ಚೀನಾದಲ್ಲಿ ಬಲಿ ಪಡೆಯುತ್ತಿರುವ ಕೋವಿಡ್-19 ಪೀಡಿತರಿಗೆ ವಿತರಿಸಲು ಮಾಸ್ಕ್ ಮತ್ತು ವೈದ್ಯಕೀಯ ಸಲಕರಣೆಗಳಂತಹ ಸರಬರಾಜು ಮಾಡುವಂತೆ ಚೀನಾ ಕೋರಿ ಕೊಂಡಿತ್ತು ಈ ಹಿನ್ನೆಲೆಯಲ್ಲಿ ಈ ನೆರವು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೊನಾ ಇದುವರೆಗೆ 2,770 ಜನರನ್ನು ಬಲಿ ಪಡೆದುಕೊಂಡಿದೆ ಮತ್ತು ಸುಮಾರು 81,000 ಜನರು ಮಹಾಮಾರಿ ಕೊರೊನಾಗೆ ತುತ್ತಾಗಿದ್ದಾರೆ.

Published On - 7:37 pm, Wed, 26 February 20

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ