AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಗೆ 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ತೆರಳಿದ ಸಿ-17 ಗ್ಲೋಬ್​ ಮಾಸ್ಟರ್

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಚೀನಾಗೆ ನೆರವಾಗಲು ಭಾರತದಿಂದ ವುಹಾನ್​ಗೆ ಸಿ-17 ಗ್ಲೋಬ್​ ಮಾಸ್ಟರ್ ವಿಮಾನ ತೆರಳಿದೆ. ಇದು ಸುಮಾರು 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ಚೀನಾಗೆ ಪ್ರಯಾಣ ಬೆಲೆಸಿದ್ದು, ಹಿಂದಿರುಗುವಾಗ ವುಹಾನ್​ನಲ್ಲಿರುವ ಭಾರತೀಯರನ್ನು ಕರೆತರಲಿದೆ. ಸಿ-17 ಗ್ಲೋಬ್​ ಮಾಸ್ಟರ್ ವಿಮಾನದಲ್ಲಿ ಕೊರೊನಾ ವೈರಸ್​ಗೆ ತುತ್ತಾದವರಿಗೆ ಬೇಕಾದ ಅಗತ್ಯ ವಸ್ತುಗಳಾದ ಮಾಸ್ಕ್, ಕೈವಸುಗಳು ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸುಮಾರು 15 ಟನ್ ವೈದ್ಯಕೀಯ ಸಾಮಗ್ರಿಯನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ […]

ಚೀನಾಗೆ 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ತೆರಳಿದ ಸಿ-17 ಗ್ಲೋಬ್​ ಮಾಸ್ಟರ್
ಸಾಧು ಶ್ರೀನಾಥ್​
|

Updated on:Feb 26, 2020 | 7:41 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಚೀನಾಗೆ ನೆರವಾಗಲು ಭಾರತದಿಂದ ವುಹಾನ್​ಗೆ ಸಿ-17 ಗ್ಲೋಬ್​ ಮಾಸ್ಟರ್ ವಿಮಾನ ತೆರಳಿದೆ. ಇದು ಸುಮಾರು 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ಚೀನಾಗೆ ಪ್ರಯಾಣ ಬೆಲೆಸಿದ್ದು, ಹಿಂದಿರುಗುವಾಗ ವುಹಾನ್​ನಲ್ಲಿರುವ ಭಾರತೀಯರನ್ನು ಕರೆತರಲಿದೆ.

ಸಿ-17 ಗ್ಲೋಬ್​ ಮಾಸ್ಟರ್ ವಿಮಾನದಲ್ಲಿ ಕೊರೊನಾ ವೈರಸ್​ಗೆ ತುತ್ತಾದವರಿಗೆ ಬೇಕಾದ ಅಗತ್ಯ ವಸ್ತುಗಳಾದ ಮಾಸ್ಕ್, ಕೈವಸುಗಳು ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸುಮಾರು 15 ಟನ್ ವೈದ್ಯಕೀಯ ಸಾಮಗ್ರಿಯನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ವೂಹನ್‌ಗೆ ತೆರಳಿದೆ.

ಚೀನಾದಲ್ಲಿ ಬಲಿ ಪಡೆಯುತ್ತಿರುವ ಕೋವಿಡ್-19 ಪೀಡಿತರಿಗೆ ವಿತರಿಸಲು ಮಾಸ್ಕ್ ಮತ್ತು ವೈದ್ಯಕೀಯ ಸಲಕರಣೆಗಳಂತಹ ಸರಬರಾಜು ಮಾಡುವಂತೆ ಚೀನಾ ಕೋರಿ ಕೊಂಡಿತ್ತು ಈ ಹಿನ್ನೆಲೆಯಲ್ಲಿ ಈ ನೆರವು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೊನಾ ಇದುವರೆಗೆ 2,770 ಜನರನ್ನು ಬಲಿ ಪಡೆದುಕೊಂಡಿದೆ ಮತ್ತು ಸುಮಾರು 81,000 ಜನರು ಮಹಾಮಾರಿ ಕೊರೊನಾಗೆ ತುತ್ತಾಗಿದ್ದಾರೆ.

Published On - 7:37 pm, Wed, 26 February 20

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!