AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾಗೆ 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ತೆರಳಿದ ಸಿ-17 ಗ್ಲೋಬ್​ ಮಾಸ್ಟರ್

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಚೀನಾಗೆ ನೆರವಾಗಲು ಭಾರತದಿಂದ ವುಹಾನ್​ಗೆ ಸಿ-17 ಗ್ಲೋಬ್​ ಮಾಸ್ಟರ್ ವಿಮಾನ ತೆರಳಿದೆ. ಇದು ಸುಮಾರು 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ಚೀನಾಗೆ ಪ್ರಯಾಣ ಬೆಲೆಸಿದ್ದು, ಹಿಂದಿರುಗುವಾಗ ವುಹಾನ್​ನಲ್ಲಿರುವ ಭಾರತೀಯರನ್ನು ಕರೆತರಲಿದೆ. ಸಿ-17 ಗ್ಲೋಬ್​ ಮಾಸ್ಟರ್ ವಿಮಾನದಲ್ಲಿ ಕೊರೊನಾ ವೈರಸ್​ಗೆ ತುತ್ತಾದವರಿಗೆ ಬೇಕಾದ ಅಗತ್ಯ ವಸ್ತುಗಳಾದ ಮಾಸ್ಕ್, ಕೈವಸುಗಳು ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸುಮಾರು 15 ಟನ್ ವೈದ್ಯಕೀಯ ಸಾಮಗ್ರಿಯನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ […]

ಚೀನಾಗೆ 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ತೆರಳಿದ ಸಿ-17 ಗ್ಲೋಬ್​ ಮಾಸ್ಟರ್
ಸಾಧು ಶ್ರೀನಾಥ್​
|

Updated on:Feb 26, 2020 | 7:41 PM

Share

ದೆಹಲಿ: ಮಹಾಮಾರಿ ಕೊರೊನಾ ವೈರಸ್​ನಿಂದ ತತ್ತರಿಸಿರುವ ಚೀನಾಗೆ ನೆರವಾಗಲು ಭಾರತದಿಂದ ವುಹಾನ್​ಗೆ ಸಿ-17 ಗ್ಲೋಬ್​ ಮಾಸ್ಟರ್ ವಿಮಾನ ತೆರಳಿದೆ. ಇದು ಸುಮಾರು 15 ಟನ್​ ವೈದ್ಯಕೀಯ ಸಾಮಗ್ರಿ ಹೊತ್ತು ಚೀನಾಗೆ ಪ್ರಯಾಣ ಬೆಲೆಸಿದ್ದು, ಹಿಂದಿರುಗುವಾಗ ವುಹಾನ್​ನಲ್ಲಿರುವ ಭಾರತೀಯರನ್ನು ಕರೆತರಲಿದೆ.

ಸಿ-17 ಗ್ಲೋಬ್​ ಮಾಸ್ಟರ್ ವಿಮಾನದಲ್ಲಿ ಕೊರೊನಾ ವೈರಸ್​ಗೆ ತುತ್ತಾದವರಿಗೆ ಬೇಕಾದ ಅಗತ್ಯ ವಸ್ತುಗಳಾದ ಮಾಸ್ಕ್, ಕೈವಸುಗಳು ಮತ್ತು ಇತರ ತುರ್ತು ವೈದ್ಯಕೀಯ ಉಪಕರಣಗಳನ್ನು ಒಳಗೊಂಡ ಸುಮಾರು 15 ಟನ್ ವೈದ್ಯಕೀಯ ಸಾಮಗ್ರಿಯನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನವು ವೂಹನ್‌ಗೆ ತೆರಳಿದೆ.

ಚೀನಾದಲ್ಲಿ ಬಲಿ ಪಡೆಯುತ್ತಿರುವ ಕೋವಿಡ್-19 ಪೀಡಿತರಿಗೆ ವಿತರಿಸಲು ಮಾಸ್ಕ್ ಮತ್ತು ವೈದ್ಯಕೀಯ ಸಲಕರಣೆಗಳಂತಹ ಸರಬರಾಜು ಮಾಡುವಂತೆ ಚೀನಾ ಕೋರಿ ಕೊಂಡಿತ್ತು ಈ ಹಿನ್ನೆಲೆಯಲ್ಲಿ ಈ ನೆರವು ನೀಡಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ. ಕೊರೊನಾ ಇದುವರೆಗೆ 2,770 ಜನರನ್ನು ಬಲಿ ಪಡೆದುಕೊಂಡಿದೆ ಮತ್ತು ಸುಮಾರು 81,000 ಜನರು ಮಹಾಮಾರಿ ಕೊರೊನಾಗೆ ತುತ್ತಾಗಿದ್ದಾರೆ.

Published On - 7:37 pm, Wed, 26 February 20

ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ