AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video ಡ್ಯಾಂನಲ್ಲಿ ಸಿಲುಕಿದ್ದ ವ್ಯಕ್ತಿಯ ರೋಚಕ ರಕ್ಷಣಾ ಕಾರ್ಯಾಚರಣೆ

ರಾಯ್ಪುರ: ನಿನ್ನೆ ಸಾಯಂಕಾಲ ಡ್ಯಾಂ ಬಳಿ ಸಿಲುಕಿದ್ದ ವ್ಯಕ್ತಿಯೋರ್ವನನ್ನ ಭಾರತೀಯ ವಾಯುಪಡೆ ಸಿಬ್ಬಂದಿ ಹೆಲಿಕಾಪ್ಟರ್​ ಮೂಲಕ ರಕ್ಷಿಸಿರುವ ರೋಚಕ ಕಾರ್ಯಾಚರಣೆ ಇಂದು ನಡೆದಿದೆ. ಕಳೆದ ಕೆಲವು ದಿನಗಳಿಂದ ಛತ್ತೀಸ್​ಗಢದಲ್ಲಿ ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದ ಬಿಲಾಸ್​ಪುರ್​ ನಗರದ ಬಳಿಯಿರುವ ಖುತಾಘಾಟ್​ ಡ್ಯಾಂನ ಗೇಟ್​ಗಳನ್ನು ತೆರೆಯಲಾಗಿದೆ. ಈ ವೇಳೆ ಹೊರಹರಿವು ಹೆಚ್ಚಾಗಿ ಡ್ಯಾಂ ಬಳಿಯಿದ್ದ ವ್ಯಕ್ತಿಯೊಬ್ಬ ನೀರಿನ ಪ್ರಮಾಣ ಏಕಾಏಕಿ ಹೆಚ್ಚಾದ್ದರಿಂದ ಅಲ್ಲೇ ಸಿಲುಕಿಕೊಂಡುಬಿಟ್ಟ. ಸಂತ್ರಸ್ಥನ ಕೂಗು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಮತ್ತು SDRF ರಕ್ಷಣಾ ತಂಡವು […]

Video ಡ್ಯಾಂನಲ್ಲಿ ಸಿಲುಕಿದ್ದ ವ್ಯಕ್ತಿಯ ರೋಚಕ ರಕ್ಷಣಾ ಕಾರ್ಯಾಚರಣೆ
KUSHAL V
| Edited By: |

Updated on: Aug 17, 2020 | 12:42 PM

Share

ರಾಯ್ಪುರ: ನಿನ್ನೆ ಸಾಯಂಕಾಲ ಡ್ಯಾಂ ಬಳಿ ಸಿಲುಕಿದ್ದ ವ್ಯಕ್ತಿಯೋರ್ವನನ್ನ ಭಾರತೀಯ ವಾಯುಪಡೆ ಸಿಬ್ಬಂದಿ ಹೆಲಿಕಾಪ್ಟರ್​ ಮೂಲಕ ರಕ್ಷಿಸಿರುವ ರೋಚಕ ಕಾರ್ಯಾಚರಣೆ ಇಂದು ನಡೆದಿದೆ.

ಕಳೆದ ಕೆಲವು ದಿನಗಳಿಂದ ಛತ್ತೀಸ್​ಗಢದಲ್ಲಿ ಭಾರಿ ಮಳೆಯಾಗುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದ ಬಿಲಾಸ್​ಪುರ್​ ನಗರದ ಬಳಿಯಿರುವ ಖುತಾಘಾಟ್​ ಡ್ಯಾಂನ ಗೇಟ್​ಗಳನ್ನು ತೆರೆಯಲಾಗಿದೆ. ಈ ವೇಳೆ ಹೊರಹರಿವು ಹೆಚ್ಚಾಗಿ ಡ್ಯಾಂ ಬಳಿಯಿದ್ದ ವ್ಯಕ್ತಿಯೊಬ್ಬ ನೀರಿನ ಪ್ರಮಾಣ ಏಕಾಏಕಿ ಹೆಚ್ಚಾದ್ದರಿಂದ ಅಲ್ಲೇ ಸಿಲುಕಿಕೊಂಡುಬಿಟ್ಟ.

ಸಂತ್ರಸ್ಥನ ಕೂಗು ಕೇಳಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು ಮತ್ತು SDRF ರಕ್ಷಣಾ ತಂಡವು ವ್ಯಕ್ತಿಯನ್ನ ರಕ್ಷಿಸಲು ಪ್ರಯತ್ನಿಸಿದ್ದರು. ಆದರೆ, ನೀರಿನ ರಭಸ ಹೆಚ್ಚಾಗಿದ್ದರಿಂದ ವಾಯುಪಡೆಯ ಸಹಾಯಕ್ಕೆ ಮನವಿ ಮಾಡಿದರು. ಮನವಿಗೆ ಕೂಡಲೇ ಸ್ಪಂದಿಸಿದ ವಾಯುಪಡೆಯು ಹೆಲಿಕಾಪ್ಟರ್​ ಮೂಲಕ ರೋಚಕ ರಕ್ಷಣಾ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?